Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Published : Feb 15, 2022, 04:52 PM IST

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 
 

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 

ಹಾಲಿ ಮುಖ್ಯಮಂತ್ರಿ ಚರಣ್‌ ಜಿತ್‌ ಸಿಂಗ್‌ ಚನ್ನಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ‘ಎನ್‌ಡಿಎ ಮೈತ್ರಿಕೂಟ ಹೊಸ ಸರ್ಕಾರ ರಚನೆ ಮಾಡಲಿದೆ. ತನ್ಮೂಲಕ ರಾಜ್ಯದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ. ಡ್ರಗ್ಸ್‌ ಮುಕ್ತ ಹಾಗೂ ಸಾಲ ಮುಕ್ತ ಹೊಸ ಪಂಜಾಬ್‌ ನಿರ್ಮಿಸುತ್ತೇವೆ’ ಎಂದು ಭವಿಷ್ಯ ನುಡಿದಿದ್ದಾರೆ.


 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more