Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Punjab: 1984 ರ ಸಿಖ್ ಹತ್ಯಾಕಾಂಡ ಪ್ರಸ್ತಾಪ, ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

Published : Feb 15, 2022, 04:52 PM IST

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 
 

1984 ರಲ್ಲಿ ನಡೆದ ಸಿಖ್ ಹತ್ಯಾಕಾಂಡ ಪಂಜಾಬ್ ರಣಕಣದಲ್ಲಿ ಸದ್ದು ಮಾಡುತ್ತಿದೆ. ಪಂಜಾಬ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ನಡೆಸುವಾಗ, 1984 ರ ಸಿಖ್ ಗಲಭೆಯನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ಸಿಗರೇ ನೀವು ಅಮಾಯಕ ಸಿಖ್‌ರನ್ನು ಹತ್ಯೆ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ' ಎನ್ನುವ ಮೂಲಕ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡರು. 

ಹಾಲಿ ಮುಖ್ಯಮಂತ್ರಿ ಚರಣ್‌ ಜಿತ್‌ ಸಿಂಗ್‌ ಚನ್ನಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ‘ಎನ್‌ಡಿಎ ಮೈತ್ರಿಕೂಟ ಹೊಸ ಸರ್ಕಾರ ರಚನೆ ಮಾಡಲಿದೆ. ತನ್ಮೂಲಕ ರಾಜ್ಯದ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ. ಡ್ರಗ್ಸ್‌ ಮುಕ್ತ ಹಾಗೂ ಸಾಲ ಮುಕ್ತ ಹೊಸ ಪಂಜಾಬ್‌ ನಿರ್ಮಿಸುತ್ತೇವೆ’ ಎಂದು ಭವಿಷ್ಯ ನುಡಿದಿದ್ದಾರೆ.


 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more