ಬ್ರಿಟೀಷರು ತಂದ ಕ್ರಿಮಿನಲ್ ಕಾನೂನು ಕಿತ್ತು ಹಾಕಿದ ಕೇಂದ್ರ ಸರ್ಕಾರ, ಹೊಸ ಕಾಯ್ದೆ ಮಂಡನೆ!

ಬ್ರಿಟೀಷರು ತಂದ ಕ್ರಿಮಿನಲ್ ಕಾನೂನು ಕಿತ್ತು ಹಾಕಿದ ಕೇಂದ್ರ ಸರ್ಕಾರ, ಹೊಸ ಕಾಯ್ದೆ ಮಂಡನೆ!

Published : Aug 11, 2023, 11:18 PM IST

ಬ್ರಿಟೀಷರು ತಂದ ಕಾನೂನು ತೆಗೆದು ಹೊಸ ಕ್ರಿಮಿನಲ್ ಕಾನೂನು ಮಂಡಿಸಿದ ಶಾ,ಲೋಕಸಭಾ ಚುನಾವಣೆಗೆ ರಣತಂತ್ರ, ಆಪರೇಶನ್ ಹಸ್ತ ಶುರು, ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ, ದಾಖಲೆ ನಾಶ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬ್ರಿಟಿಷರ ಆಳ್ವಿಕೆಯಲ್ಲಿ ರಚನೆಯಾಗಿದ್ದ ಮೂರು ಪ್ರಮುಖ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕಿತ್ತು ಹಾಕಿದೆ. ಈ ಮೂಲಕ ಬ್ರಿಟಿಷರ ವಸಾಹತು ಶಾಹಿಯಿಂದ ಸಂಪೂರ್ಣವಾಗಿ ಹೊರಬರಲು ಕೇಂದ್ರ ಬಿಜೆಪಿ ಹೊಸ ಕಾಯ್ದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಬ್ರಿಟಿಷರ್ 1880ರ ಅವಧಿಯಲ್ಲಿ ತಂದ ಭಾತೀಯ ದಂಡ ಸಂಹಿತ, ಭಾರತ ಸಾಕ್ಷ್ಯ ಕಾಯಿದೆ, ಅಪರಾಧ ಪ್ರಕ್ರಿಯೆ ಸಂಹಿತೆ ಮೂರು ಪ್ರಮುಖ ಸಂಹಿತೆಗಳನ್ನು ಬ್ರಿಟಿಷ್ ಸಂಸತ್ತಿನಲ್ಲಿ ಅಂಗೀಕಾರ ಪಡೆದು ಭಾರತದಲ್ಲಿ ಜಾರಿ ಮಾಡಲಾಗಿತ್ತು. 1880ರಿಂದ ಇಲ್ಲೀವರೆಗೆ ಇದೇ ಕಾನೂನು ಭಾರತದಲ್ಲಿದೆ. ಬ್ರಿಟಿಷರು ತಮ್ಮ ಆಡಳಿತ, ತಮ್ಮ ವಿರುದ್ದ ಪ್ರತಿಭಟನೆ ಏಳುವ ಹೋರಾಟಗಾರರನ್ನು ಹತ್ತಿಕ್ಕಲು ತಂದ ಕಾನೂನಿನಲ್ಲೇ ಭಾರತ ಇಷ್ಟು ದಿನ ಸಾಗಿದೆ. ಇದೀಗ ಈ ಕಾಯ್ದೆಗಳನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಲೋಕಸಭೆಯಲ್ಲಿ ಮಂಡಿಸಿದೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more