ಬ್ರಿಟೀಷರು ತಂದ ಕ್ರಿಮಿನಲ್ ಕಾನೂನು ಕಿತ್ತು ಹಾಕಿದ ಕೇಂದ್ರ ಸರ್ಕಾರ, ಹೊಸ ಕಾಯ್ದೆ ಮಂಡನೆ!

ಬ್ರಿಟೀಷರು ತಂದ ಕ್ರಿಮಿನಲ್ ಕಾನೂನು ಕಿತ್ತು ಹಾಕಿದ ಕೇಂದ್ರ ಸರ್ಕಾರ, ಹೊಸ ಕಾಯ್ದೆ ಮಂಡನೆ!

Published : Aug 11, 2023, 11:18 PM IST

ಬ್ರಿಟೀಷರು ತಂದ ಕಾನೂನು ತೆಗೆದು ಹೊಸ ಕ್ರಿಮಿನಲ್ ಕಾನೂನು ಮಂಡಿಸಿದ ಶಾ,ಲೋಕಸಭಾ ಚುನಾವಣೆಗೆ ರಣತಂತ್ರ, ಆಪರೇಶನ್ ಹಸ್ತ ಶುರು, ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ, ದಾಖಲೆ ನಾಶ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬ್ರಿಟಿಷರ ಆಳ್ವಿಕೆಯಲ್ಲಿ ರಚನೆಯಾಗಿದ್ದ ಮೂರು ಪ್ರಮುಖ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕಿತ್ತು ಹಾಕಿದೆ. ಈ ಮೂಲಕ ಬ್ರಿಟಿಷರ ವಸಾಹತು ಶಾಹಿಯಿಂದ ಸಂಪೂರ್ಣವಾಗಿ ಹೊರಬರಲು ಕೇಂದ್ರ ಬಿಜೆಪಿ ಹೊಸ ಕಾಯ್ದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಬ್ರಿಟಿಷರ್ 1880ರ ಅವಧಿಯಲ್ಲಿ ತಂದ ಭಾತೀಯ ದಂಡ ಸಂಹಿತ, ಭಾರತ ಸಾಕ್ಷ್ಯ ಕಾಯಿದೆ, ಅಪರಾಧ ಪ್ರಕ್ರಿಯೆ ಸಂಹಿತೆ ಮೂರು ಪ್ರಮುಖ ಸಂಹಿತೆಗಳನ್ನು ಬ್ರಿಟಿಷ್ ಸಂಸತ್ತಿನಲ್ಲಿ ಅಂಗೀಕಾರ ಪಡೆದು ಭಾರತದಲ್ಲಿ ಜಾರಿ ಮಾಡಲಾಗಿತ್ತು. 1880ರಿಂದ ಇಲ್ಲೀವರೆಗೆ ಇದೇ ಕಾನೂನು ಭಾರತದಲ್ಲಿದೆ. ಬ್ರಿಟಿಷರು ತಮ್ಮ ಆಡಳಿತ, ತಮ್ಮ ವಿರುದ್ದ ಪ್ರತಿಭಟನೆ ಏಳುವ ಹೋರಾಟಗಾರರನ್ನು ಹತ್ತಿಕ್ಕಲು ತಂದ ಕಾನೂನಿನಲ್ಲೇ ಭಾರತ ಇಷ್ಟು ದಿನ ಸಾಗಿದೆ. ಇದೀಗ ಈ ಕಾಯ್ದೆಗಳನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಲೋಕಸಭೆಯಲ್ಲಿ ಮಂಡಿಸಿದೆ.

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more