ಬ್ರಿಟೀಷರು ತಂದ ಕ್ರಿಮಿನಲ್ ಕಾನೂನು ಕಿತ್ತು ಹಾಕಿದ ಕೇಂದ್ರ ಸರ್ಕಾರ, ಹೊಸ ಕಾಯ್ದೆ ಮಂಡನೆ!

ಬ್ರಿಟೀಷರು ತಂದ ಕ್ರಿಮಿನಲ್ ಕಾನೂನು ಕಿತ್ತು ಹಾಕಿದ ಕೇಂದ್ರ ಸರ್ಕಾರ, ಹೊಸ ಕಾಯ್ದೆ ಮಂಡನೆ!

Published : Aug 11, 2023, 11:18 PM IST

ಬ್ರಿಟೀಷರು ತಂದ ಕಾನೂನು ತೆಗೆದು ಹೊಸ ಕ್ರಿಮಿನಲ್ ಕಾನೂನು ಮಂಡಿಸಿದ ಶಾ,ಲೋಕಸಭಾ ಚುನಾವಣೆಗೆ ರಣತಂತ್ರ, ಆಪರೇಶನ್ ಹಸ್ತ ಶುರು, ಕಮಿಷನ್ ಆರೋಪದ ಬೆನ್ನಲ್ಲೇ ಬಿಬಿಎಂಪಿ ಕಚೇರಿಗೆ ಬೆಂಕಿ, ದಾಖಲೆ ನಾಶ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬ್ರಿಟಿಷರ ಆಳ್ವಿಕೆಯಲ್ಲಿ ರಚನೆಯಾಗಿದ್ದ ಮೂರು ಪ್ರಮುಖ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕಿತ್ತು ಹಾಕಿದೆ. ಈ ಮೂಲಕ ಬ್ರಿಟಿಷರ ವಸಾಹತು ಶಾಹಿಯಿಂದ ಸಂಪೂರ್ಣವಾಗಿ ಹೊರಬರಲು ಕೇಂದ್ರ ಬಿಜೆಪಿ ಹೊಸ ಕಾಯ್ದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಿದೆ. ಬ್ರಿಟಿಷರ್ 1880ರ ಅವಧಿಯಲ್ಲಿ ತಂದ ಭಾತೀಯ ದಂಡ ಸಂಹಿತ, ಭಾರತ ಸಾಕ್ಷ್ಯ ಕಾಯಿದೆ, ಅಪರಾಧ ಪ್ರಕ್ರಿಯೆ ಸಂಹಿತೆ ಮೂರು ಪ್ರಮುಖ ಸಂಹಿತೆಗಳನ್ನು ಬ್ರಿಟಿಷ್ ಸಂಸತ್ತಿನಲ್ಲಿ ಅಂಗೀಕಾರ ಪಡೆದು ಭಾರತದಲ್ಲಿ ಜಾರಿ ಮಾಡಲಾಗಿತ್ತು. 1880ರಿಂದ ಇಲ್ಲೀವರೆಗೆ ಇದೇ ಕಾನೂನು ಭಾರತದಲ್ಲಿದೆ. ಬ್ರಿಟಿಷರು ತಮ್ಮ ಆಡಳಿತ, ತಮ್ಮ ವಿರುದ್ದ ಪ್ರತಿಭಟನೆ ಏಳುವ ಹೋರಾಟಗಾರರನ್ನು ಹತ್ತಿಕ್ಕಲು ತಂದ ಕಾನೂನಿನಲ್ಲೇ ಭಾರತ ಇಷ್ಟು ದಿನ ಸಾಗಿದೆ. ಇದೀಗ ಈ ಕಾಯ್ದೆಗಳನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಲೋಕಸಭೆಯಲ್ಲಿ ಮಂಡಿಸಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more