ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

Published : Dec 12, 2023, 10:41 AM IST

ಮೋದಿ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ
ಆರ್ಟಿಕಲ್ 370 ಅಗ್ನಿಪರೀಕ್ಷೆ ಗೆದ್ದ ಮೋದಿ ಸರ್ಕಾರ
ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

ಲೋಕಸಭೆ ಚುನಾವಣೆ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರಕ್ಕೆ ಬ್ರಹ್ಮಾಸ್ತ್ರವೊಂದು ಸಿಕ್ಕಿದೆ. ಮೋದಿ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಈ ಮೂಲಕ ಆರ್ಟಿಕಲ್‌ 370 ಅಗ್ನಿಪರೀಕ್ಷೆಯನ್ನು ಮೋದಿ ಸರ್ಕಾರ ಗೆದ್ದಿದೆ. ರಾಜ್ಯಸಭೆಯಲ್ಲಿ ಮತ್ತೆ ಪಾಕ್ ಆಕ್ರಮಿತ ಕಾಶ್ಮೀರದ(Jammu and Kashmir) ಬಗ್ಗೆ ಪ್ರತಿಧ್ವನಿಸಲಾಗಿದೆ. ಪಿಒಕೆಯನ್ನು ಯಾರೂ ನಮ್ಮಿಂದ ಕಿತ್ತುಕೊಳ್ಳಲು ಆಗಲ್ಲ. ಪಾಕ್ ಆಕ್ರಮಿತ ಕಾಶ್ಮೀರ ಇದು ಭಾರತದ ಅವಿಭಾಜ್ಯ ಅಂಗ. ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಬಿಟ್ಟುಕೊಡಲ್ಲ ಎಂದು ರಾಜ್ಯಸಭೆಯಲ್ಲಿ(Rajyasabhe) ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. 370ನೇ ವಿಧಿ ಪರ ಇರುವವರಿಗೆ ಕೋರ್ಟ್ ಛೀಮಾರಿ ಹಾಕಿದೆ. ಇಂದಿನ ದಿನವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಕಾಂಗ್ರೆಸ್‌ನವರು ಸುಪ್ರೀಂ ತೀರ್ಪು ಒಪ್ಪುವ ಸ್ಥಿತಿಯಲಿಲ್ಲ. ಆರ್ಟಿಕಲ್ 370ನೇ ವಿಧಿ ನೆಹರು ಕಾಲದ ಮಹಾ ಪ್ರಮಾದ. ನೆಹರೂ ನಿರ್ಧಾರದಿಂದ ಪಾಕ್ ದಾಳಿ ಮಾಡುವ ಸನ್ನಿವೇಶ ಸೃಷ್ಟಿಯಾಗಿದೆ. ನೆಹರೂ ಮಾಡಿದ ತಪ್ಪಿಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಅಮಿತ್‌ ಶಾ ಹೇಳಿದರು. ಕಾಶ್ಮೀರಿ ಪಂಡಿತರಿಗೂ ಗೃಹ ಸಚಿವ ಅಮಿತ್ ಶಾ ಅಭಯ. ಕಾಶ್ಮೀರಿ ಪಂಡಿತರ ಬೆನ್ನಿಗೆ ಮೋದಿ ಸರ್ಕಾರ ನಿಲ್ಲುತ್ತೆ. ಕಾಶ್ಮೀರಿ ಪಂಡಿತರಿಗೆ ಎಲ್ಲಾ ಹಕ್ಕುಗಳನ್ನು ವಾಪಸ್ ನೀಡ್ತೇವೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more