ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

Published : Dec 12, 2023, 10:41 AM IST

ಮೋದಿ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ
ಆರ್ಟಿಕಲ್ 370 ಅಗ್ನಿಪರೀಕ್ಷೆ ಗೆದ್ದ ಮೋದಿ ಸರ್ಕಾರ
ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

ಲೋಕಸಭೆ ಚುನಾವಣೆ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರಕ್ಕೆ ಬ್ರಹ್ಮಾಸ್ತ್ರವೊಂದು ಸಿಕ್ಕಿದೆ. ಮೋದಿ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಈ ಮೂಲಕ ಆರ್ಟಿಕಲ್‌ 370 ಅಗ್ನಿಪರೀಕ್ಷೆಯನ್ನು ಮೋದಿ ಸರ್ಕಾರ ಗೆದ್ದಿದೆ. ರಾಜ್ಯಸಭೆಯಲ್ಲಿ ಮತ್ತೆ ಪಾಕ್ ಆಕ್ರಮಿತ ಕಾಶ್ಮೀರದ(Jammu and Kashmir) ಬಗ್ಗೆ ಪ್ರತಿಧ್ವನಿಸಲಾಗಿದೆ. ಪಿಒಕೆಯನ್ನು ಯಾರೂ ನಮ್ಮಿಂದ ಕಿತ್ತುಕೊಳ್ಳಲು ಆಗಲ್ಲ. ಪಾಕ್ ಆಕ್ರಮಿತ ಕಾಶ್ಮೀರ ಇದು ಭಾರತದ ಅವಿಭಾಜ್ಯ ಅಂಗ. ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಬಿಟ್ಟುಕೊಡಲ್ಲ ಎಂದು ರಾಜ್ಯಸಭೆಯಲ್ಲಿ(Rajyasabhe) ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. 370ನೇ ವಿಧಿ ಪರ ಇರುವವರಿಗೆ ಕೋರ್ಟ್ ಛೀಮಾರಿ ಹಾಕಿದೆ. ಇಂದಿನ ದಿನವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಕಾಂಗ್ರೆಸ್‌ನವರು ಸುಪ್ರೀಂ ತೀರ್ಪು ಒಪ್ಪುವ ಸ್ಥಿತಿಯಲಿಲ್ಲ. ಆರ್ಟಿಕಲ್ 370ನೇ ವಿಧಿ ನೆಹರು ಕಾಲದ ಮಹಾ ಪ್ರಮಾದ. ನೆಹರೂ ನಿರ್ಧಾರದಿಂದ ಪಾಕ್ ದಾಳಿ ಮಾಡುವ ಸನ್ನಿವೇಶ ಸೃಷ್ಟಿಯಾಗಿದೆ. ನೆಹರೂ ಮಾಡಿದ ತಪ್ಪಿಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಅಮಿತ್‌ ಶಾ ಹೇಳಿದರು. ಕಾಶ್ಮೀರಿ ಪಂಡಿತರಿಗೂ ಗೃಹ ಸಚಿವ ಅಮಿತ್ ಶಾ ಅಭಯ. ಕಾಶ್ಮೀರಿ ಪಂಡಿತರ ಬೆನ್ನಿಗೆ ಮೋದಿ ಸರ್ಕಾರ ನಿಲ್ಲುತ್ತೆ. ಕಾಶ್ಮೀರಿ ಪಂಡಿತರಿಗೆ ಎಲ್ಲಾ ಹಕ್ಕುಗಳನ್ನು ವಾಪಸ್ ನೀಡ್ತೇವೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more