ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

Published : Nov 09, 2023, 11:56 AM IST

ಸಮಗ್ರ ಚರ್ಚೆ, ಪರಾಮರ್ಶೆ ನಡೆಯಬೇಕು ಎಂದ ಶಾ
ಬಿಜೆಪಿ ಎಂದಿಗೂ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿಲ್ಲ 
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

ದೇಶದೆಲ್ಲೆಡೆ ಜಾತಿ ಗಣತಿ ಕೂಗು ಹೆಚ್ಚುತ್ತಿದೆ. ಕರ್ನಾಟಕದ(Karnataka) ಬಳಿಕ ಹಲವು ರಾಜ್ಯಗಳಲ್ಲಿ ಇದರ ಬಗ್ಗೆ ಒತ್ತಾಯ ಕೇಳಿಬಂದಿದೆ. ಲೋಕಸಭೆ ಚುನಾವಣೆ(loksabha election) ಹೊಸ್ತಿಲಲ್ಲಿ ವಿಪಕ್ಷಗಳು ಹೊಸ ಅಸ್ತ್ರವನ್ನು ಹುಡುಕಿಕೊಂಡಿವೆ. ಅಲ್ಲದೇ ಬಿಜೆಪಿ ವಿರುದ್ಧ ಜಾತಿ ಗಣತಿ ಅಸ್ತ್ರ ಬಳಸಲು ಪ್ರತಿಪಕ್ಷಗಳು ಮುಂದಾಗಿವೆ. ಜಾತಿ ಗಣತಿ(Caste census) ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಿನ್ನೆಲೆ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ (Narendra Modi) ಕಿಡಿಕಾರಿದ್ದರು. ಇನ್ನೂ ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ,  ನಮ್ಮದು ರಾಷ್ಟ್ರೀಯ ಪಕ್ಷ, ನಾವು ಕೇವಲ ಮತಕ್ಕಾಗಿ ರಾಜಕೀಯ ಮಾಡಲ್ಲ. ನಾವು ಎಲ್ಲರ ಜೊತೆ ಮುಕ್ತವಾಗಿ ಚರ್ಚಿಸಿ ಉತ್ತಮ ನಿರ್ಧಾರ ತೆಗೆದುಕೊಳ್ತೀವಿ. ಇದನ್ನೇ ಬಳಸಿಕೊಂಡು ಚುನಾವಣೆ ಎದುರಿಸುವುದಿಲ್ಲ. ಭಾರತೀಯ ಜನತಾ ಪಕ್ಷ ಜಾತಿಗಣತಿಯನ್ನ ವಿರೋಧಿಸುವುದಿಲ್ಲ. ತುಂಬಾ ಯೋಚಿಸಿಯೇ ನಿರ್ಧಾರ ತೆಗೆದುಕೊಳ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಾಲಿ, ಮಾಜಿ ಶಾಸಕರ ನಡುವೆ ಮದ್ಯಸಾರ ಫೈಟ್: ಲಿಕ್ಕರ್ ಪ್ರಕರಣದ ಹಿಂದಿರುವ ಕೈ ಯಾರದ್ದು..?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more