ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

Published : Nov 09, 2023, 11:56 AM IST

ಸಮಗ್ರ ಚರ್ಚೆ, ಪರಾಮರ್ಶೆ ನಡೆಯಬೇಕು ಎಂದ ಶಾ
ಬಿಜೆಪಿ ಎಂದಿಗೂ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿಲ್ಲ 
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

ದೇಶದೆಲ್ಲೆಡೆ ಜಾತಿ ಗಣತಿ ಕೂಗು ಹೆಚ್ಚುತ್ತಿದೆ. ಕರ್ನಾಟಕದ(Karnataka) ಬಳಿಕ ಹಲವು ರಾಜ್ಯಗಳಲ್ಲಿ ಇದರ ಬಗ್ಗೆ ಒತ್ತಾಯ ಕೇಳಿಬಂದಿದೆ. ಲೋಕಸಭೆ ಚುನಾವಣೆ(loksabha election) ಹೊಸ್ತಿಲಲ್ಲಿ ವಿಪಕ್ಷಗಳು ಹೊಸ ಅಸ್ತ್ರವನ್ನು ಹುಡುಕಿಕೊಂಡಿವೆ. ಅಲ್ಲದೇ ಬಿಜೆಪಿ ವಿರುದ್ಧ ಜಾತಿ ಗಣತಿ ಅಸ್ತ್ರ ಬಳಸಲು ಪ್ರತಿಪಕ್ಷಗಳು ಮುಂದಾಗಿವೆ. ಜಾತಿ ಗಣತಿ(Caste census) ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಿನ್ನೆಲೆ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ (Narendra Modi) ಕಿಡಿಕಾರಿದ್ದರು. ಇನ್ನೂ ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ,  ನಮ್ಮದು ರಾಷ್ಟ್ರೀಯ ಪಕ್ಷ, ನಾವು ಕೇವಲ ಮತಕ್ಕಾಗಿ ರಾಜಕೀಯ ಮಾಡಲ್ಲ. ನಾವು ಎಲ್ಲರ ಜೊತೆ ಮುಕ್ತವಾಗಿ ಚರ್ಚಿಸಿ ಉತ್ತಮ ನಿರ್ಧಾರ ತೆಗೆದುಕೊಳ್ತೀವಿ. ಇದನ್ನೇ ಬಳಸಿಕೊಂಡು ಚುನಾವಣೆ ಎದುರಿಸುವುದಿಲ್ಲ. ಭಾರತೀಯ ಜನತಾ ಪಕ್ಷ ಜಾತಿಗಣತಿಯನ್ನ ವಿರೋಧಿಸುವುದಿಲ್ಲ. ತುಂಬಾ ಯೋಚಿಸಿಯೇ ನಿರ್ಧಾರ ತೆಗೆದುಕೊಳ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಾಲಿ, ಮಾಜಿ ಶಾಸಕರ ನಡುವೆ ಮದ್ಯಸಾರ ಫೈಟ್: ಲಿಕ್ಕರ್ ಪ್ರಕರಣದ ಹಿಂದಿರುವ ಕೈ ಯಾರದ್ದು..?

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more