ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

ಜಾತಿ ಗಣತಿ ಪರ ಅಮಿತ್ ಶಾ ಬ್ಯಾಟಿಂಗ್: ಈ ಬಗ್ಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು ?

Published : Nov 09, 2023, 11:56 AM IST

ಸಮಗ್ರ ಚರ್ಚೆ, ಪರಾಮರ್ಶೆ ನಡೆಯಬೇಕು ಎಂದ ಶಾ
ಬಿಜೆಪಿ ಎಂದಿಗೂ ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿಲ್ಲ 
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ

ದೇಶದೆಲ್ಲೆಡೆ ಜಾತಿ ಗಣತಿ ಕೂಗು ಹೆಚ್ಚುತ್ತಿದೆ. ಕರ್ನಾಟಕದ(Karnataka) ಬಳಿಕ ಹಲವು ರಾಜ್ಯಗಳಲ್ಲಿ ಇದರ ಬಗ್ಗೆ ಒತ್ತಾಯ ಕೇಳಿಬಂದಿದೆ. ಲೋಕಸಭೆ ಚುನಾವಣೆ(loksabha election) ಹೊಸ್ತಿಲಲ್ಲಿ ವಿಪಕ್ಷಗಳು ಹೊಸ ಅಸ್ತ್ರವನ್ನು ಹುಡುಕಿಕೊಂಡಿವೆ. ಅಲ್ಲದೇ ಬಿಜೆಪಿ ವಿರುದ್ಧ ಜಾತಿ ಗಣತಿ ಅಸ್ತ್ರ ಬಳಸಲು ಪ್ರತಿಪಕ್ಷಗಳು ಮುಂದಾಗಿವೆ. ಜಾತಿ ಗಣತಿ(Caste census) ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಿನ್ನೆಲೆ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ (Narendra Modi) ಕಿಡಿಕಾರಿದ್ದರು. ಇನ್ನೂ ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ,  ನಮ್ಮದು ರಾಷ್ಟ್ರೀಯ ಪಕ್ಷ, ನಾವು ಕೇವಲ ಮತಕ್ಕಾಗಿ ರಾಜಕೀಯ ಮಾಡಲ್ಲ. ನಾವು ಎಲ್ಲರ ಜೊತೆ ಮುಕ್ತವಾಗಿ ಚರ್ಚಿಸಿ ಉತ್ತಮ ನಿರ್ಧಾರ ತೆಗೆದುಕೊಳ್ತೀವಿ. ಇದನ್ನೇ ಬಳಸಿಕೊಂಡು ಚುನಾವಣೆ ಎದುರಿಸುವುದಿಲ್ಲ. ಭಾರತೀಯ ಜನತಾ ಪಕ್ಷ ಜಾತಿಗಣತಿಯನ್ನ ವಿರೋಧಿಸುವುದಿಲ್ಲ. ತುಂಬಾ ಯೋಚಿಸಿಯೇ ನಿರ್ಧಾರ ತೆಗೆದುಕೊಳ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಾಲಿ, ಮಾಜಿ ಶಾಸಕರ ನಡುವೆ ಮದ್ಯಸಾರ ಫೈಟ್: ಲಿಕ್ಕರ್ ಪ್ರಕರಣದ ಹಿಂದಿರುವ ಕೈ ಯಾರದ್ದು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more