ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

Published : Apr 25, 2023, 11:29 AM IST

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. 

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. ಪ್ರತ್ಯೇಕತಾವಾದಿ ಅಮೃತಪಾಲ್ ಬಂಧನದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.ಇನ್ನು ಸಾಮಾನ್ಯ ಟ್ರಕ್ ಡ್ರೈವರ್‌ ಆಗಿದ್ದೋನು ವಾರಿಸ್ ಪಂಜಾಬ್ ದೇ ಅನ್ನೋ ಧಾರ್ಮಿಕ ಸಂಘಟನೆಗೆ ಇವನೇ ಈಗ ಲೀಡರ್ . ಇವನನ್ನು ಹಿಡಿಯಲು ಒಂದಲ್ಲಾ ಎರಡಲ್ಲಾ, ಬರೋಬ್ಬರಿ 36 ದಿನಗಳಿಂದಲೂ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಕ್ಷಣಕ್ಕೊಂದು ವೇಷ, ಗಂಟೆಗೊಂದು ಸ್ಥಳ ಬದಲಾಯಿಸುತ್ತಿದ್ದ ಈ ಅಮೃತ್ ಪಾಲ್‌ನ ಜಾಡು ಕಂಡುಹಿಡಿಯುವುದು ಕಷ್ಟವಾಗಿತ್ತು. ಕಳೆದ ಮೂರ್ನಾಲ್ಕು ವಾರದಿಂದ, ಈ ವಾರಿಸ್ ಪಂಜಾಬ್ ದೇ ಸಂಘಟನೆಯ  ನೂರಾರು ಸದಸ್ಯರನ್ನ ಬಂಧಿಸಲಾಗಿದ್ದು, ಯಾವಾಗ ಈ ಬಂಧನ ಭೀತಿ ತನ್ನ ತನಕ ಬಂದಿತೊ  ಆ ಕೂಡಲೇ ಅಮೃತ್‌ಪಾಲ್‌ ಸಿಂಗ್‌ ತಲೆಮರೆಸಿಕೊಂಡಿದ್ದ.. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್‌ ರಾಜ್ಯದ ಮೂಲೆ ಮೂಲೆಯನ್ನೂ ಹುಡುಕಿದ್ದರು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more