ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

Published : Apr 25, 2023, 11:29 AM IST

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. 

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. ಪ್ರತ್ಯೇಕತಾವಾದಿ ಅಮೃತಪಾಲ್ ಬಂಧನದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.ಇನ್ನು ಸಾಮಾನ್ಯ ಟ್ರಕ್ ಡ್ರೈವರ್‌ ಆಗಿದ್ದೋನು ವಾರಿಸ್ ಪಂಜಾಬ್ ದೇ ಅನ್ನೋ ಧಾರ್ಮಿಕ ಸಂಘಟನೆಗೆ ಇವನೇ ಈಗ ಲೀಡರ್ . ಇವನನ್ನು ಹಿಡಿಯಲು ಒಂದಲ್ಲಾ ಎರಡಲ್ಲಾ, ಬರೋಬ್ಬರಿ 36 ದಿನಗಳಿಂದಲೂ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಕ್ಷಣಕ್ಕೊಂದು ವೇಷ, ಗಂಟೆಗೊಂದು ಸ್ಥಳ ಬದಲಾಯಿಸುತ್ತಿದ್ದ ಈ ಅಮೃತ್ ಪಾಲ್‌ನ ಜಾಡು ಕಂಡುಹಿಡಿಯುವುದು ಕಷ್ಟವಾಗಿತ್ತು. ಕಳೆದ ಮೂರ್ನಾಲ್ಕು ವಾರದಿಂದ, ಈ ವಾರಿಸ್ ಪಂಜಾಬ್ ದೇ ಸಂಘಟನೆಯ  ನೂರಾರು ಸದಸ್ಯರನ್ನ ಬಂಧಿಸಲಾಗಿದ್ದು, ಯಾವಾಗ ಈ ಬಂಧನ ಭೀತಿ ತನ್ನ ತನಕ ಬಂದಿತೊ  ಆ ಕೂಡಲೇ ಅಮೃತ್‌ಪಾಲ್‌ ಸಿಂಗ್‌ ತಲೆಮರೆಸಿಕೊಂಡಿದ್ದ.. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್‌ ರಾಜ್ಯದ ಮೂಲೆ ಮೂಲೆಯನ್ನೂ ಹುಡುಕಿದ್ದರು. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more