ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

ಬಲೆಗೆ ಬಿದ್ದ.. ಖಲಿಸ್ತಾನಿ ಖಳನಾಯಕ.. ನಿಗೂಢ ಕಾರ್ಯಾಚರಣೆ ರಹಸ್ಯವೇನು?

Published : Apr 25, 2023, 11:29 AM IST

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. 

ಹಲವು ದಿನಗಳ ಹುಡುಕಾಟದ ನಂತರ, ಪಂಜಾಬ್ ಪೊಲೀಸರು ಅಂತಿಮವಾಗಿ ಶಂಕಿತ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸರ ಹೇಳಿಕೆಯ ಪ್ರಕಾರ, ಅಮೃತಪಾಲ್ ಸಿಂಗ್ ಮೋಗಾ ಜಿಲ್ಲೆಯ ರೋಡ್ ಗ್ರಾಮದ ಗುರುದ್ವಾರದಲ್ಲಿ ಶರಣಾಗಿದ್ದಾನೆ. ಪ್ರತ್ಯೇಕತಾವಾದಿ ಅಮೃತಪಾಲ್ ಬಂಧನದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.ಇನ್ನು ಸಾಮಾನ್ಯ ಟ್ರಕ್ ಡ್ರೈವರ್‌ ಆಗಿದ್ದೋನು ವಾರಿಸ್ ಪಂಜಾಬ್ ದೇ ಅನ್ನೋ ಧಾರ್ಮಿಕ ಸಂಘಟನೆಗೆ ಇವನೇ ಈಗ ಲೀಡರ್ . ಇವನನ್ನು ಹಿಡಿಯಲು ಒಂದಲ್ಲಾ ಎರಡಲ್ಲಾ, ಬರೋಬ್ಬರಿ 36 ದಿನಗಳಿಂದಲೂ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಕ್ಷಣಕ್ಕೊಂದು ವೇಷ, ಗಂಟೆಗೊಂದು ಸ್ಥಳ ಬದಲಾಯಿಸುತ್ತಿದ್ದ ಈ ಅಮೃತ್ ಪಾಲ್‌ನ ಜಾಡು ಕಂಡುಹಿಡಿಯುವುದು ಕಷ್ಟವಾಗಿತ್ತು. ಕಳೆದ ಮೂರ್ನಾಲ್ಕು ವಾರದಿಂದ, ಈ ವಾರಿಸ್ ಪಂಜಾಬ್ ದೇ ಸಂಘಟನೆಯ  ನೂರಾರು ಸದಸ್ಯರನ್ನ ಬಂಧಿಸಲಾಗಿದ್ದು, ಯಾವಾಗ ಈ ಬಂಧನ ಭೀತಿ ತನ್ನ ತನಕ ಬಂದಿತೊ  ಆ ಕೂಡಲೇ ಅಮೃತ್‌ಪಾಲ್‌ ಸಿಂಗ್‌ ತಲೆಮರೆಸಿಕೊಂಡಿದ್ದ.. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್‌ ರಾಜ್ಯದ ಮೂಲೆ ಮೂಲೆಯನ್ನೂ ಹುಡುಕಿದ್ದರು. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more