ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

Published : Feb 24, 2024, 12:32 PM IST

ಪಂಜಾಬ್ ಬಾರ್ಡರ್‌ನಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಿದ್ದಾರೆ ಎಂದು ಅನಂತಕುಮಾರ್ ಹೆಗಡೆ  ಹೇಳಿದ್ದಾರೆ.
 

ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ(Farmer protest), ಅದು ದೇಶದ್ರೋಹಿಗಳ ಹೋರಾಟ ಎಂದು ಹೇಳುವ ಮೂಲಕ ರೈತ ಹೋರಾಟದ ಬಗ್ಗೆ ಅನಂತಕುಮಾರ್ ಹೆಗಡೆ(Ananthakumar Hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಂಜಾಬ್ ಬಾರ್ಡರ್‌ನಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಿದ್ದಾರೆ. ದೇಶದ್ರೋಹಿಗಳು ಪ್ರತಿಭಟಿಸಲು(Protest) ವಿದೇಶದಿಂದ ಹಣ ಬರುತ್ತಿದೆ. ಇಡೀ ದೇಶದಲ್ಲಿ ಇಲ್ದಿರೋ ಗಲಾಟೆ, ಅನ್ಯಾಯ ಅವರಿಗೇನಾಗಿದೆ...?. ದೊಡ್ಡ ದೊಡ್ಡ ವಾಹನದಿಂದ ಬರ್ತಿದ್ದಾರೆ, ರೈತರಲ್ಲಿ ಅಷ್ಟೊಂದು ದುಡ್ಡು ಇದ್ಯಾ..? ಎಂದು ಅವರು ಪ್ರಶ್ನಿಸಿದ್ದಾರೆ.  ಅಲ್ಲದೇ ಪ್ರತೀ ವರ್ಷ ರೈತರ ಸಾಲ ದೊಡ್ಡದಾಗ್ತಾನೇ ಇದೆ. ದೊಡ್ಡ ಕೆರೆ ತೆಗೆದ್ರಿ ಸಣ್ಣ ಕೆರೆ ತುಂಬಿದ್ರಿ ಎಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Darshan: ವೀರ ಸಿಂಧೂರ ಲಕ್ಷ್ಮಣ ಸಿನಿಮಾ ದರ್ಶನ್‌ ಮಾಡ್ತಾರಾ ? ಇದರ ಟೈಟಲ್‌ ಹಕ್ಕು ಯಾರ ಬಳಿ ಇದೆ ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more