ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

Published : Oct 04, 2022, 06:58 PM IST

ನವರಾತ್ರಿ ಹಬ್ಬಕ್ಕೆ ದೇವಸ್ಥಾನಗಳು ಸಿಂಗಾರಗೊಳ್ಳುತ್ತದೆ. ವಿಶೇಷ ಪೂಜೆಗಳು ನಡೆಯುತ್ತದೆ. ಇದೇ ನವರಾತ್ರಿ ಹಬ್ಬದ ಪ್ರಯುಕ್ತ 135 ವರ್ಷ ಹಳೇ ವಾಸವಿ ಕನ್ಯಾಕ ಪರಮೇಶ್ವರಿ ದೇಗುಲದ ಸಿಂಗಾರ ಇಡೀ ಭಾರತದಲ್ಲೇ ಮನೆ ಮಾತಾಗಿದೆ. 

ಆಂಧ್ರ ಪ್ರದೇಶ(ಅ.04): ವಾಸವಿ ಕನ್ಯಕ ಪರಮೇಶ್ವರಿ ದೇಗುಲವನ್ನು ಬರೋಬ್ಬರಿ 8 ಕೋಟಿ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣದ ಮೂಲಕ ಅಲಂಕಾರಗೊಳಿಸಲಾಗಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದೇಗುಲ ಸಿಂಗಾರಗೊಂಡಿದೆ. ಆಂಧ್ರ ಪ್ರದೇಶದ 135 ವರ್ಷ ಹಳೇ ವಾಸವಿ ಕನ್ಯಕ ಪರಮೇಶ್ವರಿ ದೇಗುಲ ಇದೀಗ ಭಾರತದಲ್ಲೇ ಸದ್ದು ಮಾಡುತ್ತಿದೆ. ದೇಗುಲದ ಗೋಡೆ ಸಂಪೂರ್ಣವಾಗಿ ನೋಟುಗಳಿಂದ ಅಲಂಕರಿಸಲಾಗಿದೆ. ದೇಗುಲದ ನೆಲಭಾಗವವನ್ನು ಚಿನ್ನಾಭರಣಗಳಿಂದ ಅಲಂಕಾರಗೊಳಿಸಲಾಗಿದೆ. ಭಕ್ತರು ನೀಡಿರುವ ಹಣದಿಂದಲೇ ಈ ಅಲಂಕಾರ ಮಾಡಲಾಗಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more