ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

Published : Oct 04, 2022, 06:58 PM IST

ನವರಾತ್ರಿ ಹಬ್ಬಕ್ಕೆ ದೇವಸ್ಥಾನಗಳು ಸಿಂಗಾರಗೊಳ್ಳುತ್ತದೆ. ವಿಶೇಷ ಪೂಜೆಗಳು ನಡೆಯುತ್ತದೆ. ಇದೇ ನವರಾತ್ರಿ ಹಬ್ಬದ ಪ್ರಯುಕ್ತ 135 ವರ್ಷ ಹಳೇ ವಾಸವಿ ಕನ್ಯಾಕ ಪರಮೇಶ್ವರಿ ದೇಗುಲದ ಸಿಂಗಾರ ಇಡೀ ಭಾರತದಲ್ಲೇ ಮನೆ ಮಾತಾಗಿದೆ. 

ಆಂಧ್ರ ಪ್ರದೇಶ(ಅ.04): ವಾಸವಿ ಕನ್ಯಕ ಪರಮೇಶ್ವರಿ ದೇಗುಲವನ್ನು ಬರೋಬ್ಬರಿ 8 ಕೋಟಿ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣದ ಮೂಲಕ ಅಲಂಕಾರಗೊಳಿಸಲಾಗಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದೇಗುಲ ಸಿಂಗಾರಗೊಂಡಿದೆ. ಆಂಧ್ರ ಪ್ರದೇಶದ 135 ವರ್ಷ ಹಳೇ ವಾಸವಿ ಕನ್ಯಕ ಪರಮೇಶ್ವರಿ ದೇಗುಲ ಇದೀಗ ಭಾರತದಲ್ಲೇ ಸದ್ದು ಮಾಡುತ್ತಿದೆ. ದೇಗುಲದ ಗೋಡೆ ಸಂಪೂರ್ಣವಾಗಿ ನೋಟುಗಳಿಂದ ಅಲಂಕರಿಸಲಾಗಿದೆ. ದೇಗುಲದ ನೆಲಭಾಗವವನ್ನು ಚಿನ್ನಾಭರಣಗಳಿಂದ ಅಲಂಕಾರಗೊಳಿಸಲಾಗಿದೆ. ಭಕ್ತರು ನೀಡಿರುವ ಹಣದಿಂದಲೇ ಈ ಅಲಂಕಾರ ಮಾಡಲಾಗಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more