ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

Published : Oct 04, 2022, 06:58 PM IST

ನವರಾತ್ರಿ ಹಬ್ಬಕ್ಕೆ ದೇವಸ್ಥಾನಗಳು ಸಿಂಗಾರಗೊಳ್ಳುತ್ತದೆ. ವಿಶೇಷ ಪೂಜೆಗಳು ನಡೆಯುತ್ತದೆ. ಇದೇ ನವರಾತ್ರಿ ಹಬ್ಬದ ಪ್ರಯುಕ್ತ 135 ವರ್ಷ ಹಳೇ ವಾಸವಿ ಕನ್ಯಾಕ ಪರಮೇಶ್ವರಿ ದೇಗುಲದ ಸಿಂಗಾರ ಇಡೀ ಭಾರತದಲ್ಲೇ ಮನೆ ಮಾತಾಗಿದೆ. 

ಆಂಧ್ರ ಪ್ರದೇಶ(ಅ.04): ವಾಸವಿ ಕನ್ಯಕ ಪರಮೇಶ್ವರಿ ದೇಗುಲವನ್ನು ಬರೋಬ್ಬರಿ 8 ಕೋಟಿ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣದ ಮೂಲಕ ಅಲಂಕಾರಗೊಳಿಸಲಾಗಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದೇಗುಲ ಸಿಂಗಾರಗೊಂಡಿದೆ. ಆಂಧ್ರ ಪ್ರದೇಶದ 135 ವರ್ಷ ಹಳೇ ವಾಸವಿ ಕನ್ಯಕ ಪರಮೇಶ್ವರಿ ದೇಗುಲ ಇದೀಗ ಭಾರತದಲ್ಲೇ ಸದ್ದು ಮಾಡುತ್ತಿದೆ. ದೇಗುಲದ ಗೋಡೆ ಸಂಪೂರ್ಣವಾಗಿ ನೋಟುಗಳಿಂದ ಅಲಂಕರಿಸಲಾಗಿದೆ. ದೇಗುಲದ ನೆಲಭಾಗವವನ್ನು ಚಿನ್ನಾಭರಣಗಳಿಂದ ಅಲಂಕಾರಗೊಳಿಸಲಾಗಿದೆ. ಭಕ್ತರು ನೀಡಿರುವ ಹಣದಿಂದಲೇ ಈ ಅಲಂಕಾರ ಮಾಡಲಾಗಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more