ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

Published : Oct 04, 2022, 06:58 PM IST

ನವರಾತ್ರಿ ಹಬ್ಬಕ್ಕೆ ದೇವಸ್ಥಾನಗಳು ಸಿಂಗಾರಗೊಳ್ಳುತ್ತದೆ. ವಿಶೇಷ ಪೂಜೆಗಳು ನಡೆಯುತ್ತದೆ. ಇದೇ ನವರಾತ್ರಿ ಹಬ್ಬದ ಪ್ರಯುಕ್ತ 135 ವರ್ಷ ಹಳೇ ವಾಸವಿ ಕನ್ಯಾಕ ಪರಮೇಶ್ವರಿ ದೇಗುಲದ ಸಿಂಗಾರ ಇಡೀ ಭಾರತದಲ್ಲೇ ಮನೆ ಮಾತಾಗಿದೆ. 

ಆಂಧ್ರ ಪ್ರದೇಶ(ಅ.04): ವಾಸವಿ ಕನ್ಯಕ ಪರಮೇಶ್ವರಿ ದೇಗುಲವನ್ನು ಬರೋಬ್ಬರಿ 8 ಕೋಟಿ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣದ ಮೂಲಕ ಅಲಂಕಾರಗೊಳಿಸಲಾಗಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದೇಗುಲ ಸಿಂಗಾರಗೊಂಡಿದೆ. ಆಂಧ್ರ ಪ್ರದೇಶದ 135 ವರ್ಷ ಹಳೇ ವಾಸವಿ ಕನ್ಯಕ ಪರಮೇಶ್ವರಿ ದೇಗುಲ ಇದೀಗ ಭಾರತದಲ್ಲೇ ಸದ್ದು ಮಾಡುತ್ತಿದೆ. ದೇಗುಲದ ಗೋಡೆ ಸಂಪೂರ್ಣವಾಗಿ ನೋಟುಗಳಿಂದ ಅಲಂಕರಿಸಲಾಗಿದೆ. ದೇಗುಲದ ನೆಲಭಾಗವವನ್ನು ಚಿನ್ನಾಭರಣಗಳಿಂದ ಅಲಂಕಾರಗೊಳಿಸಲಾಗಿದೆ. ಭಕ್ತರು ನೀಡಿರುವ ಹಣದಿಂದಲೇ ಈ ಅಲಂಕಾರ ಮಾಡಲಾಗಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more