ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

ನವರಾತ್ರಿಗೆ 8 ಕೋಟಿ ರೂಪಾಯಿ ನೋಟು ಹಾಗೂ ಚಿನ್ನಾಭರಣದಿಂದ ಕಂಗೊಳಿಸಿದ 135 ವರ್ಷ ಹಳೆ ದೇಗುಲ!

Published : Oct 04, 2022, 06:58 PM IST

ನವರಾತ್ರಿ ಹಬ್ಬಕ್ಕೆ ದೇವಸ್ಥಾನಗಳು ಸಿಂಗಾರಗೊಳ್ಳುತ್ತದೆ. ವಿಶೇಷ ಪೂಜೆಗಳು ನಡೆಯುತ್ತದೆ. ಇದೇ ನವರಾತ್ರಿ ಹಬ್ಬದ ಪ್ರಯುಕ್ತ 135 ವರ್ಷ ಹಳೇ ವಾಸವಿ ಕನ್ಯಾಕ ಪರಮೇಶ್ವರಿ ದೇಗುಲದ ಸಿಂಗಾರ ಇಡೀ ಭಾರತದಲ್ಲೇ ಮನೆ ಮಾತಾಗಿದೆ. 

ಆಂಧ್ರ ಪ್ರದೇಶ(ಅ.04): ವಾಸವಿ ಕನ್ಯಕ ಪರಮೇಶ್ವರಿ ದೇಗುಲವನ್ನು ಬರೋಬ್ಬರಿ 8 ಕೋಟಿ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣದ ಮೂಲಕ ಅಲಂಕಾರಗೊಳಿಸಲಾಗಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದೇಗುಲ ಸಿಂಗಾರಗೊಂಡಿದೆ. ಆಂಧ್ರ ಪ್ರದೇಶದ 135 ವರ್ಷ ಹಳೇ ವಾಸವಿ ಕನ್ಯಕ ಪರಮೇಶ್ವರಿ ದೇಗುಲ ಇದೀಗ ಭಾರತದಲ್ಲೇ ಸದ್ದು ಮಾಡುತ್ತಿದೆ. ದೇಗುಲದ ಗೋಡೆ ಸಂಪೂರ್ಣವಾಗಿ ನೋಟುಗಳಿಂದ ಅಲಂಕರಿಸಲಾಗಿದೆ. ದೇಗುಲದ ನೆಲಭಾಗವವನ್ನು ಚಿನ್ನಾಭರಣಗಳಿಂದ ಅಲಂಕಾರಗೊಳಿಸಲಾಗಿದೆ. ಭಕ್ತರು ನೀಡಿರುವ ಹಣದಿಂದಲೇ ಈ ಅಲಂಕಾರ ಮಾಡಲಾಗಿದೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more