ಭಿಕ್ಷುಕನ ಹೆಣ ಹೊತ್ತು 2 ಕಿಮೀ ಸಾಗಿದ ಲೇಡಿ ಪಿಎಸ್‌ಐ..!

ಭಿಕ್ಷುಕನ ಹೆಣ ಹೊತ್ತು 2 ಕಿಮೀ ಸಾಗಿದ ಲೇಡಿ ಪಿಎಸ್‌ಐ..!

Suvarna News   | Asianet News
Published : Feb 03, 2021, 09:16 AM ISTUpdated : Feb 03, 2021, 09:20 AM IST

ಇಲ್ಲೊಂದು ಕಡೆ ಭಿಕ್ಷುಕ ಸಾವನ್ನಪ್ಪಿದ್ದಾಗ ಹೆಣ ಹೊರಲು ಯಾರೂ ಮುಂದೆ ಬರುವುದಿಲ್ಲ. ಆಗ ಲೇಡಿ ಪಿಎಸ್‌ಐ ಮುಂದೆ ಬಂದು 2 ಕಿಮೀ ದೂರ ಹೆಣ ಹೊತ್ತುಕೊಂಡು ಸಾಗುತ್ತಾರೆ. ಇವರ ಕೆಲಸಕ್ಕೆ ಶ್ಲಾಘನೆ ವ್ಯಕ್ತವಾಗಿದೆ. 
 

ಬೆಂಗಳೂರು (ಫೆ. 03): ಇಲ್ಲೊಂದು ಕಡೆ ಭಿಕ್ಷುಕ ಸಾವನ್ನಪ್ಪಿದ್ದಾಗ ಹೆಣ ಹೊರಲು ಯಾರೂ ಮುಂದೆ ಬರುವುದಿಲ್ಲ. ಆಗ ಲೇಡಿ ಪಿಎಸ್‌ಐ ಮುಂದೆ ಬಂದು 2 ಕಿಮೀ ದೂರ ಹೆಣ ಹೊತ್ತುಕೊಂಡು ಸಾಗುತ್ತಾರೆ. ಇವರ ಕೆಲಸಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇಲ್ಲೊಬ್ಬ ಭೂಪ ಅತೀ ಆಸೆಯಿಂದ 7 ಇಂಚು ಮೀನನ್ನು ಬಾಯಲ್ಲಿ ಇಟ್ಟುಕೊಂಡಿದ್ದ. ಮೀನು ಬಾಯೊಳಗೇನೋ ಹೋಯ್ತು. ಮುಂದೇನಾಯ್ತು ಅನ್ನೋದು ಇಂಟರೆಸ್ಟಿಂಗ್..!

ಇಲ್ಲೊಂದು ಆನೆ ತನ್ನ ಒಡೆಯನ ಜೊತೆ ಸೇರಿ ಫಿಟ್‌ನೆಸ್ ಮೆಂಟೇನ್ ಮಾಡುತ್ತಿದೆ. ಅರೇ, ಎಲ್ಲಪ್ಪಾ ಇದು ಅಂತೀರಾ..? ಇಲ್ಲೇ ನೋಡಿ..! ರೈತರ ರ್ಯಾಲಿಗೆ ಹೋಗಬೇಕಾಗಿದ್ದ ಟ್ರಾಕ್ಟರ್ ಪಲ್ಟಿ ಹೊಡೆದು ಬಿದ್ದಿತ್ತು. ಡ್ರೈವರ್ ಇಲ್ಲದೇ ಮುಂದೆ ಚಲಿಸಿತ್ತು. ಹೇಗೆ ಅಂತೀರಾ..? ಈ ಸುದ್ದಿ ನೋಡಿ..!
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!