ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

Published : Feb 05, 2023, 08:04 PM ISTUpdated : Mar 03, 2023, 11:47 AM IST

ಈ ಬಾರಿ ಏಷ್ಯಾನೆಟ್ ನ್ಯೂಸ್ ಡೈಲಾಗ್‌ನಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಸಾಮಾಜಿಕ ಮಾಧ್ಯಮ ಸಂಯೋಜಕ ಅನಿಲ್ ಕೆ ಆಂಟನಿ ನಮ್ಮೊಂದಿಗೆ ಮಾತನಾಡಿದ್ದಾರೆ. ಇತ್ತೀಚೆಗಷ್ಟೇ ಅವರು ಮಾಡಿದ ಟ್ವೀಟ್‌ಗೆ ಸ್ವತಃ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿತ್ತು.
 

ಬೆಂಗಳೂರು (ಫೆ.5): ಮಾಜಿ ಕೇಂದ್ರ ರಕ್ಷಣಾ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್‌ ಕೆ ಆಂಟನಿ ಅವರು ಮಾಡಿದ ಒಂದೇ ಒಂದು ಟ್ವೀಟ್‌ನಲ್ಲಿ ಕಾಂಗ್ರೆಸ್‌ನಲ್ಲಿ ಎಷ್ಟು ದೊಡ್ಡ ಮಟ್ಟದ ವಿರೋದ ವ್ಯಕ್ತವಾಗಿತ್ತು ಅನ್ನೋದನ್ನ ಎಲ್ಲರೂ ನೋಡಿದ್ದೇವೆ. ಬಳಿಕ ಕಾಂಗ್ರೆಸ್‌ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಅನಿಲ್‌ ಕೆ ಆಂಟನಿ, ಈ ಬಾರಿ ಏಷ್ಯಾನೆಟ್ ನ್ಯೂಸ್ ಡೈಲಾಗ್‌ನಲ್ಲಿ ಮಾತನಾಡಿದರು.

ಇಷ್ಟೆಲ್ಲ ಆದರೂ, ಬಿಜೆಪಿ ಸೇರುವ ಮಾತಿಲ್ಲ. ಆದರೆ, ದೇಶವನ್ನು ದುರ್ಬಲ ಮಾಡಬೇಕು ಎನ್ನುವ ಹಂಬಲದಲ್ಲಿರುವ ಎಲ್ಲರ ವಿರುದ್ಧವಿದ್ದೇನೆ ಎಂದು ಹೇಳುವ ಮೂಲಕ ಟ್ವೀಟ್‌ನಲ್ಲಿ ತಾವು ಹೇಳಬೇಕಂತಿದ್ದ ವಿಷಯಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದರು.

Modi Documentary Controversy: ಬಿಬಿಸಿ ವಿರುದ್ಧ ಆಕ್ರೋಶ ಹೊರಹಾಕಿದ ಕಾಂಗ್ರೆಸ್‌ ನಾಯಕ ಎಕೆ ಆಂಟನಿ ಪುತ್ರ!

ಮೋದಿ ಕುರಿತಾಗಿ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ಮಾತನಾಡಿದ್ದ ಅವರು, ಭಾರತದ ಸಾರ್ವಭೌಮತೆಯ ಬಗ್ಗೆ ಬಿಬಿಸಿ ಪ್ರಶ್ನೆ ಮಾಡುತ್ತಿದೆ ಎಂದು ಹೇಳಿದ್ದರು. ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ತಮ್ಮ ಅಭಿಪ್ರಾಯವೇನು, ಕಾಂಗ್ರೆಸ್‌ ತೊರೆದಿದ್ದೇಕೆ, ದೇಶದ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಅವರು ಮಾತನಾಡಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more