ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

Published : Feb 05, 2023, 08:04 PM ISTUpdated : Mar 03, 2023, 11:47 AM IST

ಈ ಬಾರಿ ಏಷ್ಯಾನೆಟ್ ನ್ಯೂಸ್ ಡೈಲಾಗ್‌ನಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಸಾಮಾಜಿಕ ಮಾಧ್ಯಮ ಸಂಯೋಜಕ ಅನಿಲ್ ಕೆ ಆಂಟನಿ ನಮ್ಮೊಂದಿಗೆ ಮಾತನಾಡಿದ್ದಾರೆ. ಇತ್ತೀಚೆಗಷ್ಟೇ ಅವರು ಮಾಡಿದ ಟ್ವೀಟ್‌ಗೆ ಸ್ವತಃ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ವ್ಯಕ್ತವಾಗಿತ್ತು.
 

ಬೆಂಗಳೂರು (ಫೆ.5): ಮಾಜಿ ಕೇಂದ್ರ ರಕ್ಷಣಾ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್‌ ಕೆ ಆಂಟನಿ ಅವರು ಮಾಡಿದ ಒಂದೇ ಒಂದು ಟ್ವೀಟ್‌ನಲ್ಲಿ ಕಾಂಗ್ರೆಸ್‌ನಲ್ಲಿ ಎಷ್ಟು ದೊಡ್ಡ ಮಟ್ಟದ ವಿರೋದ ವ್ಯಕ್ತವಾಗಿತ್ತು ಅನ್ನೋದನ್ನ ಎಲ್ಲರೂ ನೋಡಿದ್ದೇವೆ. ಬಳಿಕ ಕಾಂಗ್ರೆಸ್‌ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಅನಿಲ್‌ ಕೆ ಆಂಟನಿ, ಈ ಬಾರಿ ಏಷ್ಯಾನೆಟ್ ನ್ಯೂಸ್ ಡೈಲಾಗ್‌ನಲ್ಲಿ ಮಾತನಾಡಿದರು.

ಇಷ್ಟೆಲ್ಲ ಆದರೂ, ಬಿಜೆಪಿ ಸೇರುವ ಮಾತಿಲ್ಲ. ಆದರೆ, ದೇಶವನ್ನು ದುರ್ಬಲ ಮಾಡಬೇಕು ಎನ್ನುವ ಹಂಬಲದಲ್ಲಿರುವ ಎಲ್ಲರ ವಿರುದ್ಧವಿದ್ದೇನೆ ಎಂದು ಹೇಳುವ ಮೂಲಕ ಟ್ವೀಟ್‌ನಲ್ಲಿ ತಾವು ಹೇಳಬೇಕಂತಿದ್ದ ವಿಷಯಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದರು.

Modi Documentary Controversy: ಬಿಬಿಸಿ ವಿರುದ್ಧ ಆಕ್ರೋಶ ಹೊರಹಾಕಿದ ಕಾಂಗ್ರೆಸ್‌ ನಾಯಕ ಎಕೆ ಆಂಟನಿ ಪುತ್ರ!

ಮೋದಿ ಕುರಿತಾಗಿ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ಮಾತನಾಡಿದ್ದ ಅವರು, ಭಾರತದ ಸಾರ್ವಭೌಮತೆಯ ಬಗ್ಗೆ ಬಿಬಿಸಿ ಪ್ರಶ್ನೆ ಮಾಡುತ್ತಿದೆ ಎಂದು ಹೇಳಿದ್ದರು. ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ತಮ್ಮ ಅಭಿಪ್ರಾಯವೇನು, ಕಾಂಗ್ರೆಸ್‌ ತೊರೆದಿದ್ದೇಕೆ, ದೇಶದ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಅವರು ಮಾತನಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more