ಅಣ್ಣಾಮಲೈಗೆ  ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

ಅಣ್ಣಾಮಲೈಗೆ ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

Published : Jul 30, 2023, 12:14 PM IST

ತಮಿಳುನಾಡಲ್ಲಿ ಶುರುವಾಯ್ತು ಕೇಸರಿ ಹವಾ!
ದ್ರಾವಿಡ ನಾಡಲ್ಲಿ ಅರಳುತ್ತಾ ಕಮಲ..?
ಅಣ್ಣಾಮಲೈ ದಿಟ್ಟ ಹೆಜ್ಜೆಗೆ ಭರ್ಜರಿ ಸ್ವಾಗತ!
 

ತಮಿಳುನಾಡಲ್ಲಿ ಹಿಂದೊಮ್ಮೆ ಸುನಾಮಿ ಸೃಷ್ಟಿಯಾಗಿದ್ದನ್ನ, ಯಾರೂ ಯಾವ ಕ್ಷಣಕ್ಕೂ ಮರೆಯೋ ಹಾಗೇ ಇಲ್ಲ. ಈಗ ಅದೇ ತಮಿಳುನಾಡಲ್ಲಿ(Tamilnadu) ಮತ್ತೊಂದು ಸುನಾಮಿ ಭುಗಿಲೆದ್ದಿದೆ. ಆದ್ರೆ ಇದು ರಾಜಕೀಯ ಸುನಾಮಿ. ಕೇಸರಿ ಅಲೆ ಅಬ್ಬರಿಸುವಂತೆ ಮಾಡೋ ಸುನಾಮಿ. ಈ ಸುನಾಮಿ ತಮಿಳುನಾಡಿನ ರಾಜಕೀಯವನ್ನೇ(politics) ಬುಡಮೇಲಾಗಿಸುತ್ತೆ ಅನ್ನೋ ಸುದ್ದಿ ಸದ್ದು ಮಾಡ್ತಾ ಇದೆ. ಅದಕ್ಕೆ ಕಾರಣವಾಗಿರೋದು, ಪದ್ಮಪಾಳಯದ ತಮಿಳುನಾಡಿನ ತಲೈವರ್, ಅಣ್ಣಾಮಲೈ(Annamalai). ಎನ್ ಮಣ್, ಎನ್ ಮಕ್ಕಳ್. ಅಂದ್ರೆ, ನನ್ನ ನೆಲ, ನನ್ನ ಜನ ಅಂತ.. ಇಂಥದ್ದೊಂದು ಹೆಸರಿಟ್ಟು, ಪಾದಯಾತ್ರೆಗೆ ಹೆಜ್ಜೆ ಇಟ್ಟಿದ್ದಾರೆ ಅಣ್ಣಾಮಲೈ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಕೆ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರೇ ಭಾಗವಿಸಿದ್ರು. ಒಟ್ಟಾರೆ, ಕೇಸರಿ ಪಡೆ ಅತಿ ದೊಡ್ಡ ಪ್ಲಾನ್ ಮಾಡ್ಕೊಂಡೇ ತಮಿಳುನಾಡಿನ ರಣಾಂಗಣಕ್ಕೆ ಕಾಲಿಟ್ಟಿದೆ. 

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಟಿಸಿ ಕೊಡುತ್ತಾ ಕಾಲೇಜು..?

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more