ಅಣ್ಣಾಮಲೈಗೆ  ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

ಅಣ್ಣಾಮಲೈಗೆ ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

Published : Jul 30, 2023, 12:14 PM IST

ತಮಿಳುನಾಡಲ್ಲಿ ಶುರುವಾಯ್ತು ಕೇಸರಿ ಹವಾ!
ದ್ರಾವಿಡ ನಾಡಲ್ಲಿ ಅರಳುತ್ತಾ ಕಮಲ..?
ಅಣ್ಣಾಮಲೈ ದಿಟ್ಟ ಹೆಜ್ಜೆಗೆ ಭರ್ಜರಿ ಸ್ವಾಗತ!
 

ತಮಿಳುನಾಡಲ್ಲಿ ಹಿಂದೊಮ್ಮೆ ಸುನಾಮಿ ಸೃಷ್ಟಿಯಾಗಿದ್ದನ್ನ, ಯಾರೂ ಯಾವ ಕ್ಷಣಕ್ಕೂ ಮರೆಯೋ ಹಾಗೇ ಇಲ್ಲ. ಈಗ ಅದೇ ತಮಿಳುನಾಡಲ್ಲಿ(Tamilnadu) ಮತ್ತೊಂದು ಸುನಾಮಿ ಭುಗಿಲೆದ್ದಿದೆ. ಆದ್ರೆ ಇದು ರಾಜಕೀಯ ಸುನಾಮಿ. ಕೇಸರಿ ಅಲೆ ಅಬ್ಬರಿಸುವಂತೆ ಮಾಡೋ ಸುನಾಮಿ. ಈ ಸುನಾಮಿ ತಮಿಳುನಾಡಿನ ರಾಜಕೀಯವನ್ನೇ(politics) ಬುಡಮೇಲಾಗಿಸುತ್ತೆ ಅನ್ನೋ ಸುದ್ದಿ ಸದ್ದು ಮಾಡ್ತಾ ಇದೆ. ಅದಕ್ಕೆ ಕಾರಣವಾಗಿರೋದು, ಪದ್ಮಪಾಳಯದ ತಮಿಳುನಾಡಿನ ತಲೈವರ್, ಅಣ್ಣಾಮಲೈ(Annamalai). ಎನ್ ಮಣ್, ಎನ್ ಮಕ್ಕಳ್. ಅಂದ್ರೆ, ನನ್ನ ನೆಲ, ನನ್ನ ಜನ ಅಂತ.. ಇಂಥದ್ದೊಂದು ಹೆಸರಿಟ್ಟು, ಪಾದಯಾತ್ರೆಗೆ ಹೆಜ್ಜೆ ಇಟ್ಟಿದ್ದಾರೆ ಅಣ್ಣಾಮಲೈ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಕೆ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರೇ ಭಾಗವಿಸಿದ್ರು. ಒಟ್ಟಾರೆ, ಕೇಸರಿ ಪಡೆ ಅತಿ ದೊಡ್ಡ ಪ್ಲಾನ್ ಮಾಡ್ಕೊಂಡೇ ತಮಿಳುನಾಡಿನ ರಣಾಂಗಣಕ್ಕೆ ಕಾಲಿಟ್ಟಿದೆ. 

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಟಿಸಿ ಕೊಡುತ್ತಾ ಕಾಲೇಜು..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more