ಅಣ್ಣಾಮಲೈಗೆ  ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

ಅಣ್ಣಾಮಲೈಗೆ ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

Published : Jul 30, 2023, 12:14 PM IST

ತಮಿಳುನಾಡಲ್ಲಿ ಶುರುವಾಯ್ತು ಕೇಸರಿ ಹವಾ!
ದ್ರಾವಿಡ ನಾಡಲ್ಲಿ ಅರಳುತ್ತಾ ಕಮಲ..?
ಅಣ್ಣಾಮಲೈ ದಿಟ್ಟ ಹೆಜ್ಜೆಗೆ ಭರ್ಜರಿ ಸ್ವಾಗತ!
 

ತಮಿಳುನಾಡಲ್ಲಿ ಹಿಂದೊಮ್ಮೆ ಸುನಾಮಿ ಸೃಷ್ಟಿಯಾಗಿದ್ದನ್ನ, ಯಾರೂ ಯಾವ ಕ್ಷಣಕ್ಕೂ ಮರೆಯೋ ಹಾಗೇ ಇಲ್ಲ. ಈಗ ಅದೇ ತಮಿಳುನಾಡಲ್ಲಿ(Tamilnadu) ಮತ್ತೊಂದು ಸುನಾಮಿ ಭುಗಿಲೆದ್ದಿದೆ. ಆದ್ರೆ ಇದು ರಾಜಕೀಯ ಸುನಾಮಿ. ಕೇಸರಿ ಅಲೆ ಅಬ್ಬರಿಸುವಂತೆ ಮಾಡೋ ಸುನಾಮಿ. ಈ ಸುನಾಮಿ ತಮಿಳುನಾಡಿನ ರಾಜಕೀಯವನ್ನೇ(politics) ಬುಡಮೇಲಾಗಿಸುತ್ತೆ ಅನ್ನೋ ಸುದ್ದಿ ಸದ್ದು ಮಾಡ್ತಾ ಇದೆ. ಅದಕ್ಕೆ ಕಾರಣವಾಗಿರೋದು, ಪದ್ಮಪಾಳಯದ ತಮಿಳುನಾಡಿನ ತಲೈವರ್, ಅಣ್ಣಾಮಲೈ(Annamalai). ಎನ್ ಮಣ್, ಎನ್ ಮಕ್ಕಳ್. ಅಂದ್ರೆ, ನನ್ನ ನೆಲ, ನನ್ನ ಜನ ಅಂತ.. ಇಂಥದ್ದೊಂದು ಹೆಸರಿಟ್ಟು, ಪಾದಯಾತ್ರೆಗೆ ಹೆಜ್ಜೆ ಇಟ್ಟಿದ್ದಾರೆ ಅಣ್ಣಾಮಲೈ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಕೆ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರೇ ಭಾಗವಿಸಿದ್ರು. ಒಟ್ಟಾರೆ, ಕೇಸರಿ ಪಡೆ ಅತಿ ದೊಡ್ಡ ಪ್ಲಾನ್ ಮಾಡ್ಕೊಂಡೇ ತಮಿಳುನಾಡಿನ ರಣಾಂಗಣಕ್ಕೆ ಕಾಲಿಟ್ಟಿದೆ. 

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಟಿಸಿ ಕೊಡುತ್ತಾ ಕಾಲೇಜು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more