ಅಣ್ಣಾಮಲೈಗೆ  ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

ಅಣ್ಣಾಮಲೈಗೆ ಸಿಕ್ಕಿದೆ ಅಮಿತ ಬಲ: 6 ತಿಂಗಳಲ್ಲಿ ಬದಲಾಗುತ್ತಾ ದ್ರಾವಿಡ ರಾಜ್ಯದ ರಾಜಕೀಯ!?

Published : Jul 30, 2023, 12:14 PM IST

ತಮಿಳುನಾಡಲ್ಲಿ ಶುರುವಾಯ್ತು ಕೇಸರಿ ಹವಾ!
ದ್ರಾವಿಡ ನಾಡಲ್ಲಿ ಅರಳುತ್ತಾ ಕಮಲ..?
ಅಣ್ಣಾಮಲೈ ದಿಟ್ಟ ಹೆಜ್ಜೆಗೆ ಭರ್ಜರಿ ಸ್ವಾಗತ!
 

ತಮಿಳುನಾಡಲ್ಲಿ ಹಿಂದೊಮ್ಮೆ ಸುನಾಮಿ ಸೃಷ್ಟಿಯಾಗಿದ್ದನ್ನ, ಯಾರೂ ಯಾವ ಕ್ಷಣಕ್ಕೂ ಮರೆಯೋ ಹಾಗೇ ಇಲ್ಲ. ಈಗ ಅದೇ ತಮಿಳುನಾಡಲ್ಲಿ(Tamilnadu) ಮತ್ತೊಂದು ಸುನಾಮಿ ಭುಗಿಲೆದ್ದಿದೆ. ಆದ್ರೆ ಇದು ರಾಜಕೀಯ ಸುನಾಮಿ. ಕೇಸರಿ ಅಲೆ ಅಬ್ಬರಿಸುವಂತೆ ಮಾಡೋ ಸುನಾಮಿ. ಈ ಸುನಾಮಿ ತಮಿಳುನಾಡಿನ ರಾಜಕೀಯವನ್ನೇ(politics) ಬುಡಮೇಲಾಗಿಸುತ್ತೆ ಅನ್ನೋ ಸುದ್ದಿ ಸದ್ದು ಮಾಡ್ತಾ ಇದೆ. ಅದಕ್ಕೆ ಕಾರಣವಾಗಿರೋದು, ಪದ್ಮಪಾಳಯದ ತಮಿಳುನಾಡಿನ ತಲೈವರ್, ಅಣ್ಣಾಮಲೈ(Annamalai). ಎನ್ ಮಣ್, ಎನ್ ಮಕ್ಕಳ್. ಅಂದ್ರೆ, ನನ್ನ ನೆಲ, ನನ್ನ ಜನ ಅಂತ.. ಇಂಥದ್ದೊಂದು ಹೆಸರಿಟ್ಟು, ಪಾದಯಾತ್ರೆಗೆ ಹೆಜ್ಜೆ ಇಟ್ಟಿದ್ದಾರೆ ಅಣ್ಣಾಮಲೈ. ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಕೆ, ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರೇ ಭಾಗವಿಸಿದ್ರು. ಒಟ್ಟಾರೆ, ಕೇಸರಿ ಪಡೆ ಅತಿ ದೊಡ್ಡ ಪ್ಲಾನ್ ಮಾಡ್ಕೊಂಡೇ ತಮಿಳುನಾಡಿನ ರಣಾಂಗಣಕ್ಕೆ ಕಾಲಿಟ್ಟಿದೆ. 

ಇದನ್ನೂ ವೀಕ್ಷಿಸಿ:  ಉಡುಪಿ ವಿಡಿಯೋ ಪ್ರಕರಣ: ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಟಿಸಿ ಕೊಡುತ್ತಾ ಕಾಲೇಜು..?

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more