ಧರ್ಮ ವಿರೋಧಿ ನೀತಿಯ ಬಗ್ಗೆ I.N.D.I.A ಮೈತ್ರಿಕೂಟದ ನಿಲುವೇನು..?

ಧರ್ಮ ವಿರೋಧಿ ನೀತಿಯ ಬಗ್ಗೆ I.N.D.I.A ಮೈತ್ರಿಕೂಟದ ನಿಲುವೇನು..?

Published : Sep 05, 2023, 12:51 PM IST

ಹಿಂದೂ ವಿರೋಧಿ ರಾಜಕಾರಣ ಶುರು ಮಾಡಿತಾ I.N.D.I.A. ಮೈತ್ರಿಕೂಟ..?
ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಗೆ ಭುಗಿಲೆದ್ದ ಆಕ್ರೋಶ..!
ಹಿಂದೂ ವಿರೋಧಿ ನೀತಿಗೆ I.N.D.I.A. ಒಕ್ಕೂಟದ ಸಮ್ಮತಿ ಇದೆಯಾ..?
 

ಸನಾತನ ಧರ್ಮವನ್ನು ವಿರೋಧಿಸೋದಷ್ಟೇ ಅಲ್ಲ, ಸಂಪೂರ್ಣ ನಿರ್ಮೂಲನೆ ಮಾಡ್ಬೇಕಂತೆ. ಹೀಗಂತ ತಮಿಳುನಾಡು ಮುಖ್ಯಮಂತ್ರಿಯ ಮಗ, ಡಿಎಂಕೆ ನಾಯಕನ ಉದಯನಿಧಿ(Udhayanidhi Stalin) ಹೇಳಿದ್ದಾರೆ. ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್'ಕ್ಲೂಸಿವ್ ಅಲಯನ್ಸ್. ಅಂದ್ರೆ ಭಾರತೀಯ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಳಗೊಳ್ಳುವಿಕೆಯ ಒಕ್ಕೂಟ. ಹೀಗಂತ ಜಬರ್ದಸ್ತ್ ಹೆಸರಿಟ್ಟುಕೊಂಡು ಮೋದಿ(Narendra modi) ವಿರುದ್ಧ ಯುದ್ಧ ಸಾರಿರೋ ಇಂಡಿಯಾ ಮೈತ್ರಿಕೂಟಕ್ಕೀಗ ಧರ್ಮಸಂಕಟದ ಸಂಕಷ್ಟ. ಇಂಡಿಯಾ(I.N.D.I.A.) ಒಕ್ಕೂಟದಲ್ಲಿರೋ ಒಂದೊಂದೇ ಪಕ್ಷಗಳು ಹಿಂದೂ ಧರ್ಮ ವಿರೋಧಿ ಹೇಳಿಕೆಗಳನ್ನು ಕೊಡ್ತಾ ಇವೆ. ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ, ಒಂದೊಂದು ವಿವಾದ. ಲೋಕಸಭಾ ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರ್ತಾ ಇರೋದು ನಿಮ್ಗೆ ಗೊತ್ತೇ ಇದೆ. ಪ್ರಧಾನಿ ಮೋದಿಯವರ ಹ್ಯಾಟ್ರಿಕ್ ದಿಗ್ವಿಜಯಕ್ಕೆ ಬ್ರೇಕ್ ಹಾಕಲೇಬೇಕು ಅಂತ ಹೊರಟಿರೋ ವಿರೋಧ ಪಕ್ಷಗಳು, ಇಂಡಿಯಾ ಹೆಸರಲ್ಲಿ ಮೈತ್ರಿಕೂಟವನ್ನು ರಚಿಸಿ ಮೋದಿ ವಿರುದ್ಧ ರಣಕಹಳೆ ಮೊಳಗಿಸಿ ಬಿಟ್ಟಿವೆ. ಕಾಂಗ್ರೆಸ್, ಟಿಎಂಸಿ, ಎನ್'ಸಿಪಿ, ಆರ್'ಜೆಡಿ, ಜೆಡಿಯು, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಇಂಡಿಯಾ ಮೈತ್ರಿಕೂಟದಲ್ಲಿ 25ಕ್ಕೂ ಹೆಚ್ಚು ಪಕ್ಷಗಳಿದ್ದಾವೆ. ಒಂದೊಂದು ದಾರಿಯಲ್ಲಿದ್ದ ಪಕ್ಷಗಳೆಲ್ಲಾ ಮೈತ್ರಿಕೂಟದ ಹೆಸರಲ್ಲಿ ಒಂದಾಗಿವೆ ನಿಜ. ಆದ್ರೆ ಹುಟ್ಟುಗುಣ ಸುಟ್ರೂ ಹೋಗಲ್ಲ ಅನ್ನೋ ಮಾತೇ ಇದ್ಯಲ್ಲಾ.. ಆ ಮಾತಿಗೆ ತಕ್ಕಂತೆ ಮೈತ್ರಿಕೂಟದ ಪಕ್ಷಗಳು ನಡೆದು ಕೊಳ್ತಾ ಇವೆ. ಹಿಂದೂ ಧರ್ಮಕ್ಕೆ ಅವಮಾನ ಮಾಡುವಂಥಾ ಹೇಳಿಕೆಗಳನ್ನು ಒಬ್ಬೊಬ್ಬರೇ ನೀಡ್ತಾ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಮಿತಿಮೀರಿದ ಅಧಿಕಾರಿಯ ಆಟಾಟೋಪ ! ಭುಜದ ಮೇಲೆ IPS ಲೋಗೋ, ಕೈಯಲ್ಲಿ ರೇಜರ್..!

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more