ಧರ್ಮ ವಿರೋಧಿ ನೀತಿಯ ಬಗ್ಗೆ I.N.D.I.A ಮೈತ್ರಿಕೂಟದ ನಿಲುವೇನು..?

ಧರ್ಮ ವಿರೋಧಿ ನೀತಿಯ ಬಗ್ಗೆ I.N.D.I.A ಮೈತ್ರಿಕೂಟದ ನಿಲುವೇನು..?

Published : Sep 05, 2023, 12:51 PM IST

ಹಿಂದೂ ವಿರೋಧಿ ರಾಜಕಾರಣ ಶುರು ಮಾಡಿತಾ I.N.D.I.A. ಮೈತ್ರಿಕೂಟ..?
ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಗೆ ಭುಗಿಲೆದ್ದ ಆಕ್ರೋಶ..!
ಹಿಂದೂ ವಿರೋಧಿ ನೀತಿಗೆ I.N.D.I.A. ಒಕ್ಕೂಟದ ಸಮ್ಮತಿ ಇದೆಯಾ..?
 

ಸನಾತನ ಧರ್ಮವನ್ನು ವಿರೋಧಿಸೋದಷ್ಟೇ ಅಲ್ಲ, ಸಂಪೂರ್ಣ ನಿರ್ಮೂಲನೆ ಮಾಡ್ಬೇಕಂತೆ. ಹೀಗಂತ ತಮಿಳುನಾಡು ಮುಖ್ಯಮಂತ್ರಿಯ ಮಗ, ಡಿಎಂಕೆ ನಾಯಕನ ಉದಯನಿಧಿ(Udhayanidhi Stalin) ಹೇಳಿದ್ದಾರೆ. ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್'ಕ್ಲೂಸಿವ್ ಅಲಯನ್ಸ್. ಅಂದ್ರೆ ಭಾರತೀಯ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಳಗೊಳ್ಳುವಿಕೆಯ ಒಕ್ಕೂಟ. ಹೀಗಂತ ಜಬರ್ದಸ್ತ್ ಹೆಸರಿಟ್ಟುಕೊಂಡು ಮೋದಿ(Narendra modi) ವಿರುದ್ಧ ಯುದ್ಧ ಸಾರಿರೋ ಇಂಡಿಯಾ ಮೈತ್ರಿಕೂಟಕ್ಕೀಗ ಧರ್ಮಸಂಕಟದ ಸಂಕಷ್ಟ. ಇಂಡಿಯಾ(I.N.D.I.A.) ಒಕ್ಕೂಟದಲ್ಲಿರೋ ಒಂದೊಂದೇ ಪಕ್ಷಗಳು ಹಿಂದೂ ಧರ್ಮ ವಿರೋಧಿ ಹೇಳಿಕೆಗಳನ್ನು ಕೊಡ್ತಾ ಇವೆ. ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ, ಒಂದೊಂದು ವಿವಾದ. ಲೋಕಸಭಾ ಚುನಾವಣೆ ಹತ್ತಿರ ಬರ್ತಾ ಇದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರ್ತಾ ಇರೋದು ನಿಮ್ಗೆ ಗೊತ್ತೇ ಇದೆ. ಪ್ರಧಾನಿ ಮೋದಿಯವರ ಹ್ಯಾಟ್ರಿಕ್ ದಿಗ್ವಿಜಯಕ್ಕೆ ಬ್ರೇಕ್ ಹಾಕಲೇಬೇಕು ಅಂತ ಹೊರಟಿರೋ ವಿರೋಧ ಪಕ್ಷಗಳು, ಇಂಡಿಯಾ ಹೆಸರಲ್ಲಿ ಮೈತ್ರಿಕೂಟವನ್ನು ರಚಿಸಿ ಮೋದಿ ವಿರುದ್ಧ ರಣಕಹಳೆ ಮೊಳಗಿಸಿ ಬಿಟ್ಟಿವೆ. ಕಾಂಗ್ರೆಸ್, ಟಿಎಂಸಿ, ಎನ್'ಸಿಪಿ, ಆರ್'ಜೆಡಿ, ಜೆಡಿಯು, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಇಂಡಿಯಾ ಮೈತ್ರಿಕೂಟದಲ್ಲಿ 25ಕ್ಕೂ ಹೆಚ್ಚು ಪಕ್ಷಗಳಿದ್ದಾವೆ. ಒಂದೊಂದು ದಾರಿಯಲ್ಲಿದ್ದ ಪಕ್ಷಗಳೆಲ್ಲಾ ಮೈತ್ರಿಕೂಟದ ಹೆಸರಲ್ಲಿ ಒಂದಾಗಿವೆ ನಿಜ. ಆದ್ರೆ ಹುಟ್ಟುಗುಣ ಸುಟ್ರೂ ಹೋಗಲ್ಲ ಅನ್ನೋ ಮಾತೇ ಇದ್ಯಲ್ಲಾ.. ಆ ಮಾತಿಗೆ ತಕ್ಕಂತೆ ಮೈತ್ರಿಕೂಟದ ಪಕ್ಷಗಳು ನಡೆದು ಕೊಳ್ತಾ ಇವೆ. ಹಿಂದೂ ಧರ್ಮಕ್ಕೆ ಅವಮಾನ ಮಾಡುವಂಥಾ ಹೇಳಿಕೆಗಳನ್ನು ಒಬ್ಬೊಬ್ಬರೇ ನೀಡ್ತಾ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಮಿತಿಮೀರಿದ ಅಧಿಕಾರಿಯ ಆಟಾಟೋಪ ! ಭುಜದ ಮೇಲೆ IPS ಲೋಗೋ, ಕೈಯಲ್ಲಿ ರೇಜರ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more