ಪಾಕಿಸ್ತಾನ ಜಿಂದಾಬಾದ್ ಗ್ರೂಪ್, ಭಾರತ ವಿರೋಧಿ ಚಟುವಟಿಕೆ ತಾಣವಾಯ್ತಾ ಕರ್ನಾಟಕ?

ಪಾಕಿಸ್ತಾನ ಜಿಂದಾಬಾದ್ ಗ್ರೂಪ್, ಭಾರತ ವಿರೋಧಿ ಚಟುವಟಿಕೆ ತಾಣವಾಯ್ತಾ ಕರ್ನಾಟಕ?

Published : Aug 16, 2022, 10:56 PM IST

ಪಾಕಿಸ್ತಾನ ಧ್ವಜವನ್ನು ಡಿಪಿಯಾಗಿ ಬಳಸಲಾಗಿದೆ. ಪಾಕ್ ಜಿಂದಾಬಾಬ್, ಇಂಡಿಯಾ ಮುರ್ದಾಬಾದ್ ಗ್ರೂಪ್ ಆರಂಭಿಸಿ, ಭಾರತ ವಿರೋಧಿ ಚಟುವಟಿಕೆ ಕಾರ್ಯಗಳು ಸದ್ದಿಲ್ಲದೆ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳು ನಡೆದಿರುವುದು ಕರ್ನಾಟಕದಲ್ಲಿ. 
 

ಸ್ವಾತಂತ್ರ್ಯ ದಿನಾಚರಣೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಿರಂಗ ಡಿಪಿ ಹಾಕುವಂತೆ ಮೋದಿ ಮನವಿ ಮಾಡಿದ್ದರು. ಆದರೆ ಕರ್ನಾಟಕದ ಅದರಲ್ಲೂ ಬೆಂಗಳೂರಿನಲ್ಲಿ ಕೆಲವರು ಕ್ಲಬ್ ಹೌಸ್‌ನಲ್ಲಿ ಪಾಕಿಸ್ತಾನ ಜಿಂದಾಬ್‌ಬಾದ್, ಇಂಡಿಯಾ ಮುರ್ದಾಬಾದ್ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲ ತಮ್ಮ ಡಿಪಿಗಳನ್ನು ಪಾಕಿಸ್ತಾನ ಧ್ವಜ ಹಾಕಿಕೊಂಡಿದ್ದಾರೆ. ಇಷ್ಟಾದರೂ ಬೆಂಗಳೂರಿನಲ್ಲಾಗಲಿ, ಕರ್ನಾಟಕದಲ್ಲಿ ಪ್ರಕರಣ ದಾಖಲಾಗಿಲ್ಲ. ಇತ್ತ ವೀರ ಸಾವರ್ಕರ್ ಫೋಟೋ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೊಸ ವಿವಾದ ಸೃಷ್ಟಿಸಿದ್ದಾರೆ. ಮುಸ್ಲಿಮ್ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿದ್ದು ಯಾಕೆ ಎಂದು ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಸಿದ್ದು ಮಾತಿಗೆ ಸಿಟಿ ರವಿ ಸೇರಿದಂತೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಸಿದ್ದು ಹೇಳಿಕೆ ಇದೀಗ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more