ಪಾಕಿಸ್ತಾನ ಜಿಂದಾಬಾದ್ ಗ್ರೂಪ್, ಭಾರತ ವಿರೋಧಿ ಚಟುವಟಿಕೆ ತಾಣವಾಯ್ತಾ ಕರ್ನಾಟಕ?

ಪಾಕಿಸ್ತಾನ ಜಿಂದಾಬಾದ್ ಗ್ರೂಪ್, ಭಾರತ ವಿರೋಧಿ ಚಟುವಟಿಕೆ ತಾಣವಾಯ್ತಾ ಕರ್ನಾಟಕ?

Published : Aug 16, 2022, 10:56 PM IST

ಪಾಕಿಸ್ತಾನ ಧ್ವಜವನ್ನು ಡಿಪಿಯಾಗಿ ಬಳಸಲಾಗಿದೆ. ಪಾಕ್ ಜಿಂದಾಬಾಬ್, ಇಂಡಿಯಾ ಮುರ್ದಾಬಾದ್ ಗ್ರೂಪ್ ಆರಂಭಿಸಿ, ಭಾರತ ವಿರೋಧಿ ಚಟುವಟಿಕೆ ಕಾರ್ಯಗಳು ಸದ್ದಿಲ್ಲದೆ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳು ನಡೆದಿರುವುದು ಕರ್ನಾಟಕದಲ್ಲಿ. 
 

ಸ್ವಾತಂತ್ರ್ಯ ದಿನಾಚರಣೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಿರಂಗ ಡಿಪಿ ಹಾಕುವಂತೆ ಮೋದಿ ಮನವಿ ಮಾಡಿದ್ದರು. ಆದರೆ ಕರ್ನಾಟಕದ ಅದರಲ್ಲೂ ಬೆಂಗಳೂರಿನಲ್ಲಿ ಕೆಲವರು ಕ್ಲಬ್ ಹೌಸ್‌ನಲ್ಲಿ ಪಾಕಿಸ್ತಾನ ಜಿಂದಾಬ್‌ಬಾದ್, ಇಂಡಿಯಾ ಮುರ್ದಾಬಾದ್ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲ ತಮ್ಮ ಡಿಪಿಗಳನ್ನು ಪಾಕಿಸ್ತಾನ ಧ್ವಜ ಹಾಕಿಕೊಂಡಿದ್ದಾರೆ. ಇಷ್ಟಾದರೂ ಬೆಂಗಳೂರಿನಲ್ಲಾಗಲಿ, ಕರ್ನಾಟಕದಲ್ಲಿ ಪ್ರಕರಣ ದಾಖಲಾಗಿಲ್ಲ. ಇತ್ತ ವೀರ ಸಾವರ್ಕರ್ ಫೋಟೋ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೊಸ ವಿವಾದ ಸೃಷ್ಟಿಸಿದ್ದಾರೆ. ಮುಸ್ಲಿಮ್ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿದ್ದು ಯಾಕೆ ಎಂದು ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಸಿದ್ದು ಮಾತಿಗೆ ಸಿಟಿ ರವಿ ಸೇರಿದಂತೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಸಿದ್ದು ಹೇಳಿಕೆ ಇದೀಗ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more