ಪಾಕಿಸ್ತಾನ ಜಿಂದಾಬಾದ್ ಗ್ರೂಪ್, ಭಾರತ ವಿರೋಧಿ ಚಟುವಟಿಕೆ ತಾಣವಾಯ್ತಾ ಕರ್ನಾಟಕ?

ಪಾಕಿಸ್ತಾನ ಜಿಂದಾಬಾದ್ ಗ್ರೂಪ್, ಭಾರತ ವಿರೋಧಿ ಚಟುವಟಿಕೆ ತಾಣವಾಯ್ತಾ ಕರ್ನಾಟಕ?

Published : Aug 16, 2022, 10:56 PM IST

ಪಾಕಿಸ್ತಾನ ಧ್ವಜವನ್ನು ಡಿಪಿಯಾಗಿ ಬಳಸಲಾಗಿದೆ. ಪಾಕ್ ಜಿಂದಾಬಾಬ್, ಇಂಡಿಯಾ ಮುರ್ದಾಬಾದ್ ಗ್ರೂಪ್ ಆರಂಭಿಸಿ, ಭಾರತ ವಿರೋಧಿ ಚಟುವಟಿಕೆ ಕಾರ್ಯಗಳು ಸದ್ದಿಲ್ಲದೆ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳು ನಡೆದಿರುವುದು ಕರ್ನಾಟಕದಲ್ಲಿ. 
 

ಸ್ವಾತಂತ್ರ್ಯ ದಿನಾಚರಣೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಿರಂಗ ಡಿಪಿ ಹಾಕುವಂತೆ ಮೋದಿ ಮನವಿ ಮಾಡಿದ್ದರು. ಆದರೆ ಕರ್ನಾಟಕದ ಅದರಲ್ಲೂ ಬೆಂಗಳೂರಿನಲ್ಲಿ ಕೆಲವರು ಕ್ಲಬ್ ಹೌಸ್‌ನಲ್ಲಿ ಪಾಕಿಸ್ತಾನ ಜಿಂದಾಬ್‌ಬಾದ್, ಇಂಡಿಯಾ ಮುರ್ದಾಬಾದ್ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಷ್ಟೇ ಅಲ್ಲ ತಮ್ಮ ಡಿಪಿಗಳನ್ನು ಪಾಕಿಸ್ತಾನ ಧ್ವಜ ಹಾಕಿಕೊಂಡಿದ್ದಾರೆ. ಇಷ್ಟಾದರೂ ಬೆಂಗಳೂರಿನಲ್ಲಾಗಲಿ, ಕರ್ನಾಟಕದಲ್ಲಿ ಪ್ರಕರಣ ದಾಖಲಾಗಿಲ್ಲ. ಇತ್ತ ವೀರ ಸಾವರ್ಕರ್ ಫೋಟೋ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೊಸ ವಿವಾದ ಸೃಷ್ಟಿಸಿದ್ದಾರೆ. ಮುಸ್ಲಿಮ್ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿದ್ದು ಯಾಕೆ ಎಂದು ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಸಿದ್ದು ಮಾತಿಗೆ ಸಿಟಿ ರವಿ ಸೇರಿದಂತೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಸಿದ್ದು ಹೇಳಿಕೆ ಇದೀಗ ಕಾಂಗ್ರೆಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more