ಭಾರತದ ರೈಲುಗಳ ಮೇಲೆ ಐಸಿಸ್ ಕಣ್ಣು? ಉಗ್ರರ ಕರಿನೆರಳಿಗೆ ಇದೇ ಕಾರಣವಾಯ್ತಾ?

ಭಾರತದ ರೈಲುಗಳ ಮೇಲೆ ಐಸಿಸ್ ಕಣ್ಣು? ಉಗ್ರರ ಕರಿನೆರಳಿಗೆ ಇದೇ ಕಾರಣವಾಯ್ತಾ?

Published : Sep 16, 2024, 04:25 PM IST

ಭಾರತದ ರೈಲುಗಳ ಮೇಲೆ  ಬಿದ್ದಿದೆ ರಕ್ತ ಪಿಪಾಸು ಐಸಿಸ್ ಉಗ್ರರ ವಕ್ರದೃಷ್ಟಿ.  40 ದಿನಗಳಲ್ಲಿ, ಜಸ್ಟ್ 40 ದಿನಗಳಲ್ಲಿ ನಡೆದಿತ್ತಾ 18 ಸಂಚು. ರೈಲು ಹಳಿಗಳ ಮೇಲೆ ಸಿಗುತ್ತಿರುವ ಗ್ಯಾಸ್ ಸಿಲಿಂಡರ್.. ಪೆಟ್ರೋಲ್ ಬಾಂಬ್..ಕಲ್ಲು.. ಇಟ್ಟಿಗೆ.. ಮರದ ತುಂಡುಗಳು ಹೇಳ್ತಿರೋ ಆ ಸತ್ಯವೇನು..? ಪಾಕ್ ಉಗ್ರನ ಆದೇಶ.. ವಿಧ್ವಂಸಕ್ಕೆ ಕೊಟ್ಟದ್ದುಅದೆಂಥಾ ಸಂದೇಶ..? ಇಲ್ಲಿರುವ ಸ್ಲೀಪರ್ ಸೆಲ್ಗಳು ಜೀ ಹುಜೂರ್ ಅಂದು ಬಿಟ್ರಾ..? ಇದೇ ಈ ಹೊತ್ತಿನ ವಿಶೇಷ, ರೈಲು ವಿಧ್ವಂಸ..ಐಸಿಸ್ ಸಂಚು…!

ನಿರಂತರಾಗಿ ನಡೆಯುತ್ತಿದೆ ರೈಲುಗಳ ಹಳಿ ತಪ್ಪಿಸುವ ಪ್ರಯತ್ನ. ಉಗ್ರನ ಕರೆಯ ಬೆನ್ನೆಲ್ಲೆ ಭಾರತದಲ್ಲಿ ಹೆಚ್ಚುತ್ತಿವೆ ಇಂಥಹ ದುಷ್ಕೃತ್ಯ. ರೈಲುಗಳು ಹಳಿ ತಪ್ಪಬೇಕು..ಅಲ್ಲಿ ಅಪಘಾತವಾಗ ಬೇಕು. ಅಷ್ಟೇ...ಅದಕ್ಕಾಗಿ ನಾನಾ ರೀತಿಯಾ ಪ್ರಯತ್ನಗಳು ನಡೆಯುತ್ತಿವೆ. ಹಾಗಿದ್ರೆ, ಕಳೆದ ಕೆಲ ದಿನಗಳ ಈಚೆಗೆ ರೈಲುಗಳನ್ನ ಹಳಿತಪ್ಪಿಸಲು ಹೇಗೆಲ್ಲಾ ಸಂಚು ನಡೆದಿದ್ವು ಗೊತ್ತಾ..?  ಆ ಕುರಿತ ವಿವರವಾದ ವರದಿ ಇಲ್ಲಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more