ಭಾರತದ ರೈಲುಗಳ ಮೇಲೆ ಐಸಿಸ್ ಕಣ್ಣು? ಉಗ್ರರ ಕರಿನೆರಳಿಗೆ ಇದೇ ಕಾರಣವಾಯ್ತಾ?

ಭಾರತದ ರೈಲುಗಳ ಮೇಲೆ ಐಸಿಸ್ ಕಣ್ಣು? ಉಗ್ರರ ಕರಿನೆರಳಿಗೆ ಇದೇ ಕಾರಣವಾಯ್ತಾ?

Published : Sep 16, 2024, 04:25 PM IST

ಭಾರತದ ರೈಲುಗಳ ಮೇಲೆ  ಬಿದ್ದಿದೆ ರಕ್ತ ಪಿಪಾಸು ಐಸಿಸ್ ಉಗ್ರರ ವಕ್ರದೃಷ್ಟಿ.  40 ದಿನಗಳಲ್ಲಿ, ಜಸ್ಟ್ 40 ದಿನಗಳಲ್ಲಿ ನಡೆದಿತ್ತಾ 18 ಸಂಚು. ರೈಲು ಹಳಿಗಳ ಮೇಲೆ ಸಿಗುತ್ತಿರುವ ಗ್ಯಾಸ್ ಸಿಲಿಂಡರ್.. ಪೆಟ್ರೋಲ್ ಬಾಂಬ್..ಕಲ್ಲು.. ಇಟ್ಟಿಗೆ.. ಮರದ ತುಂಡುಗಳು ಹೇಳ್ತಿರೋ ಆ ಸತ್ಯವೇನು..? ಪಾಕ್ ಉಗ್ರನ ಆದೇಶ.. ವಿಧ್ವಂಸಕ್ಕೆ ಕೊಟ್ಟದ್ದುಅದೆಂಥಾ ಸಂದೇಶ..? ಇಲ್ಲಿರುವ ಸ್ಲೀಪರ್ ಸೆಲ್ಗಳು ಜೀ ಹುಜೂರ್ ಅಂದು ಬಿಟ್ರಾ..? ಇದೇ ಈ ಹೊತ್ತಿನ ವಿಶೇಷ, ರೈಲು ವಿಧ್ವಂಸ..ಐಸಿಸ್ ಸಂಚು…!

ನಿರಂತರಾಗಿ ನಡೆಯುತ್ತಿದೆ ರೈಲುಗಳ ಹಳಿ ತಪ್ಪಿಸುವ ಪ್ರಯತ್ನ. ಉಗ್ರನ ಕರೆಯ ಬೆನ್ನೆಲ್ಲೆ ಭಾರತದಲ್ಲಿ ಹೆಚ್ಚುತ್ತಿವೆ ಇಂಥಹ ದುಷ್ಕೃತ್ಯ. ರೈಲುಗಳು ಹಳಿ ತಪ್ಪಬೇಕು..ಅಲ್ಲಿ ಅಪಘಾತವಾಗ ಬೇಕು. ಅಷ್ಟೇ...ಅದಕ್ಕಾಗಿ ನಾನಾ ರೀತಿಯಾ ಪ್ರಯತ್ನಗಳು ನಡೆಯುತ್ತಿವೆ. ಹಾಗಿದ್ರೆ, ಕಳೆದ ಕೆಲ ದಿನಗಳ ಈಚೆಗೆ ರೈಲುಗಳನ್ನ ಹಳಿತಪ್ಪಿಸಲು ಹೇಗೆಲ್ಲಾ ಸಂಚು ನಡೆದಿದ್ವು ಗೊತ್ತಾ..?  ಆ ಕುರಿತ ವಿವರವಾದ ವರದಿ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more