Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ,  ರಾಹುಲ್ ಗಾಂಧಿ

Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ, ರಾಹುಲ್ ಗಾಂಧಿ

Published : Nov 19, 2021, 03:27 PM IST

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Laws Repealing) ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (PM Modi) ಮಹತ್ವದ ಘೋಷಣೆ ಮಾಡಿದ್ದಾರೆ. ಕೇಂದ್ರದ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಈ ನಿರ್ಧಾರವನ್ನು ರೈತರು ಸ್ವಾಗತಿಸಿದರೆ, ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ರಾಹುಲ್ ಗಾಂಧಿ (Rahul Gandhi)  ಪ್ರಬಲವಾಗಿ ಧ್ವನಿ ಎತ್ತಿದ್ದರು. ರೈತ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 'ನನ್ನ ಮಾತನ್ನು ಬರೆದಿಟ್ಟುಕೊಳ್ಳಿ. ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಯನ್ನು ಹಿಂಪಡೆಯುತ್ತದೆ' ಎಂದು ಜನವರಿ 14 ರಂದು ಟ್ವೀಟ್ ಮಾಡಿದ್ರು. ಆ ಟ್ವೀಟನ್ನು ಇಂದು ಪುನರುಚ್ಚರಿಸಿದ್ದಾರೆ. 'ದೇಶದ ಅನ್ನದಾತ ಸತ್ಯಾಗ್ರಹದ ಮೂಲಕ ಅಹಂಕಾರದ ತಲೆ ಬಗ್ಗಿಸಿದ್ದಾರೆ. ಜೈ ಹಿಂದ್, ಭಾರತದ ಕೃಷಿಕನಿಗೆ ಜಯವಾಗಲಿ' ಎಂದು ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 

 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more