Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ,  ರಾಹುಲ್ ಗಾಂಧಿ

Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ, ರಾಹುಲ್ ಗಾಂಧಿ

Published : Nov 19, 2021, 03:27 PM IST

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Laws Repealing) ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (PM Modi) ಮಹತ್ವದ ಘೋಷಣೆ ಮಾಡಿದ್ದಾರೆ. ಕೇಂದ್ರದ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಈ ನಿರ್ಧಾರವನ್ನು ರೈತರು ಸ್ವಾಗತಿಸಿದರೆ, ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ರಾಹುಲ್ ಗಾಂಧಿ (Rahul Gandhi)  ಪ್ರಬಲವಾಗಿ ಧ್ವನಿ ಎತ್ತಿದ್ದರು. ರೈತ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 'ನನ್ನ ಮಾತನ್ನು ಬರೆದಿಟ್ಟುಕೊಳ್ಳಿ. ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಯನ್ನು ಹಿಂಪಡೆಯುತ್ತದೆ' ಎಂದು ಜನವರಿ 14 ರಂದು ಟ್ವೀಟ್ ಮಾಡಿದ್ರು. ಆ ಟ್ವೀಟನ್ನು ಇಂದು ಪುನರುಚ್ಚರಿಸಿದ್ದಾರೆ. 'ದೇಶದ ಅನ್ನದಾತ ಸತ್ಯಾಗ್ರಹದ ಮೂಲಕ ಅಹಂಕಾರದ ತಲೆ ಬಗ್ಗಿಸಿದ್ದಾರೆ. ಜೈ ಹಿಂದ್, ಭಾರತದ ಕೃಷಿಕನಿಗೆ ಜಯವಾಗಲಿ' ಎಂದು ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more