Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ,  ರಾಹುಲ್ ಗಾಂಧಿ

Farm law Withdrawn : ಅನ್ನದಾತರ ಮುಂದೆ ಅಹಂಕಾರ ತಲೆ ತಗ್ಗಿಸಿದೆ, ರಾಹುಲ್ ಗಾಂಧಿ

Published : Nov 19, 2021, 03:27 PM IST

ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. 

ಬೆಂಗಳೂರು (ನ. 19): ಪಂಜಾಬ್, ಉತ್ತರ ಪ್ರದೇಶ ಚುನಾವಣೆ ಹಿನ್ನಲೆ 3 ವಿವಾದಿತ ಕೃಷಿ ಕಾಯ್ದೆಯನ್ನು (Farm Laws Repealing) ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಪ್ರಧಾನಿ ಮೋದಿ (PM Modi) ಮಹತ್ವದ ಘೋಷಣೆ ಮಾಡಿದ್ದಾರೆ. ಕೇಂದ್ರದ ಈ ನಿರ್ಧಾರ ಅಚ್ಚರಿ ಮೂಡಿಸಿದೆ. ಈ ನಿರ್ಧಾರವನ್ನು ರೈತರು ಸ್ವಾಗತಿಸಿದರೆ, ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ವಿರುದ್ಧ ರಾಹುಲ್ ಗಾಂಧಿ (Rahul Gandhi)  ಪ್ರಬಲವಾಗಿ ಧ್ವನಿ ಎತ್ತಿದ್ದರು. ರೈತ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 'ನನ್ನ ಮಾತನ್ನು ಬರೆದಿಟ್ಟುಕೊಳ್ಳಿ. ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಯನ್ನು ಹಿಂಪಡೆಯುತ್ತದೆ' ಎಂದು ಜನವರಿ 14 ರಂದು ಟ್ವೀಟ್ ಮಾಡಿದ್ರು. ಆ ಟ್ವೀಟನ್ನು ಇಂದು ಪುನರುಚ್ಚರಿಸಿದ್ದಾರೆ. 'ದೇಶದ ಅನ್ನದಾತ ಸತ್ಯಾಗ್ರಹದ ಮೂಲಕ ಅಹಂಕಾರದ ತಲೆ ಬಗ್ಗಿಸಿದ್ದಾರೆ. ಜೈ ಹಿಂದ್, ಭಾರತದ ಕೃಷಿಕನಿಗೆ ಜಯವಾಗಲಿ' ಎಂದು ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more