News Hour: ಅಯೋಧ್ಯೆಯಲ್ಲಿ ಇರ್ತಾನೆ ಕರ್ನಾಟಕದ ಶ್ರೀರಾಮ!

News Hour: ಅಯೋಧ್ಯೆಯಲ್ಲಿ ಇರ್ತಾನೆ ಕರ್ನಾಟಕದ ಶ್ರೀರಾಮ!

Published : Jan 01, 2024, 11:51 PM IST

ಕನ್ನಡಿಗ ಕೆತ್ತಿದ ಮೂರ್ತಿಯೇ ಅಯೋಧ್ಯೆಗೆ ಫೈನಲ್ ಆಗುವ ಸಾಧ್ಯತೆ ಇದೆ. ಶಿಲ್ಪಿ ಅರುಣ್ ಕೈಯಲ್ಲಿ ಮೂಡಿದ  ವಿಗ್ರಹ ಹಿಂದೂಗಳ ಆರಾಧ್ಯ ದೈವವಾಗಲಿದ್ದು, ಈ ಬಗ್ಗೆ ಟ್ರಸ್ಟ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
 

ಬೆಂಗಳೂರು (ಜ.1): ಕನ್ನಡಿಗ ಕೆತ್ತಿದ ಮೂರ್ತಿ ಇನ್ಮುಂದೆ ಹಿಂದೂಗಳ ಆರಾಧ್ಯ ದೈವವಾಗಲಿದೆ. ಮೂಲಗಳ ಪ್ರಕಾರ ಅಯೋಧ್ಯೆ ರಾಮಮಂದಿರಕ್ಕೆ ಕನ್ನಡಿಗ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿ ಆಯ್ಕೆಯಾಗಿದೆ ಎಂದು ವರದಿಯಾಗಿದೆ. ಅದರೊಂದಿಗೆ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆ ರಾಮಮಂದಿರದಲ್ಲಿ ಕರ್ನಾಟಕದ ರಾಮ ಇರಲಿದ್ದಾನೆ.

ಜನವರಿ 22ರಂದು ಶ್ರೀರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ ಎನ್ನುವ ಸುದ್ದಿ ಹಬ್ಬುತ್ತಿದ್ದಂತೆ ಶಿಲ್ಪಿ ಅರುಣ್ ಅವರ ಮೈಸೂರಿನ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಅಯೋಧ್ಯೆ ರಾಮನ ವಿಗ್ರಹ ಜನವರಿ ಮೊದಲ ವಾರದಲ್ಲಿ ಅಂತಿಮ: ಆಯ್ಕೆಯಾಗುತ್ತಾ ಕನ್ನಡಿಗರು ಕೆತ್ತಿರೋ ವಿಗ್ರಹ?

ಶಿಲ್ಪಿ ಅರುಣ್ ಕೆತ್ತಿದ ಮೂರ್ತಿ ಬಗ್ಗೆ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಸಂತಸ ಅವರ ಕುಟುಂಬಸ್ಥರು ಸಂತಸ ಹಂಚಿಕೊಂಡಿದ್ದಾರೆ. ಮೂರ್ತಿ ಆಯ್ಕೆಯ ಬಗ್ಗೆ ಸಹೋದರ, ಅರುಣ್ ಪತ್ನಿ  ಸಂತಸ ವ್ಯಕ್ತಪಡಿಸಿದ್ದಾರೆ.
 

19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
Read more