News Hour: ಅಯೋಧ್ಯೆಯಲ್ಲಿ ಇರ್ತಾನೆ ಕರ್ನಾಟಕದ ಶ್ರೀರಾಮ!

News Hour: ಅಯೋಧ್ಯೆಯಲ್ಲಿ ಇರ್ತಾನೆ ಕರ್ನಾಟಕದ ಶ್ರೀರಾಮ!

Published : Jan 01, 2024, 11:51 PM IST

ಕನ್ನಡಿಗ ಕೆತ್ತಿದ ಮೂರ್ತಿಯೇ ಅಯೋಧ್ಯೆಗೆ ಫೈನಲ್ ಆಗುವ ಸಾಧ್ಯತೆ ಇದೆ. ಶಿಲ್ಪಿ ಅರುಣ್ ಕೈಯಲ್ಲಿ ಮೂಡಿದ  ವಿಗ್ರಹ ಹಿಂದೂಗಳ ಆರಾಧ್ಯ ದೈವವಾಗಲಿದ್ದು, ಈ ಬಗ್ಗೆ ಟ್ರಸ್ಟ್ ನಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.
 

ಬೆಂಗಳೂರು (ಜ.1): ಕನ್ನಡಿಗ ಕೆತ್ತಿದ ಮೂರ್ತಿ ಇನ್ಮುಂದೆ ಹಿಂದೂಗಳ ಆರಾಧ್ಯ ದೈವವಾಗಲಿದೆ. ಮೂಲಗಳ ಪ್ರಕಾರ ಅಯೋಧ್ಯೆ ರಾಮಮಂದಿರಕ್ಕೆ ಕನ್ನಡಿಗ ಅರುಣ್‌ ಯೋಗಿರಾಜ್‌ ಕೆತ್ತಿದ ಮೂರ್ತಿ ಆಯ್ಕೆಯಾಗಿದೆ ಎಂದು ವರದಿಯಾಗಿದೆ. ಅದರೊಂದಿಗೆ ವಿಶ್ವವೇ ಎದುರು ನೋಡುತ್ತಿರುವ ಅಯೋಧ್ಯೆ ರಾಮಮಂದಿರದಲ್ಲಿ ಕರ್ನಾಟಕದ ರಾಮ ಇರಲಿದ್ದಾನೆ.

ಜನವರಿ 22ರಂದು ಶ್ರೀರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿದೆ ಎನ್ನುವ ಸುದ್ದಿ ಹಬ್ಬುತ್ತಿದ್ದಂತೆ ಶಿಲ್ಪಿ ಅರುಣ್ ಅವರ ಮೈಸೂರಿನ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಅಯೋಧ್ಯೆ ರಾಮನ ವಿಗ್ರಹ ಜನವರಿ ಮೊದಲ ವಾರದಲ್ಲಿ ಅಂತಿಮ: ಆಯ್ಕೆಯಾಗುತ್ತಾ ಕನ್ನಡಿಗರು ಕೆತ್ತಿರೋ ವಿಗ್ರಹ?

ಶಿಲ್ಪಿ ಅರುಣ್ ಕೆತ್ತಿದ ಮೂರ್ತಿ ಬಗ್ಗೆ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಸುವರ್ಣ ನ್ಯೂಸ್ ಜೊತೆ ಸಂತಸ ಅವರ ಕುಟುಂಬಸ್ಥರು ಸಂತಸ ಹಂಚಿಕೊಂಡಿದ್ದಾರೆ. ಮೂರ್ತಿ ಆಯ್ಕೆಯ ಬಗ್ಗೆ ಸಹೋದರ, ಅರುಣ್ ಪತ್ನಿ  ಸಂತಸ ವ್ಯಕ್ತಪಡಿಸಿದ್ದಾರೆ.
 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more