ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದೆ: ಅರುಣ್ ಯೋಗಿರಾಜ್

ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದೆ: ಅರುಣ್ ಯೋಗಿರಾಜ್

Published : Jan 19, 2024, 06:52 PM ISTUpdated : Jan 19, 2024, 06:57 PM IST

ರಾಮಲಲ್ಲಾ ಮೂರ್ತಿ ಕೆತ್ತನೆ ಬಳಿಕ ಮೊದಲ ಸಂದರ್ಶನವನ್ನು ಶಿಲ್ಪಿ ಅರುಣ್ ಯೋಗಿರಾಜ್ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ನೀಡಿದ್ದಾರೆ. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ..
 

ಈ ಸಂದರ್ಶನದಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮೂರ್ತಿ ಕೆತ್ತನೆ ಬಗ್ಗೆ ಸಂಪೂರ್ಣ ವಿವರವನ್ನು ನೀಡಿದ್ದಾರೆ. ನಾವು ಮೂರ್ತಿ ಕೆತ್ತನೆಗೆ ಇಲ್ಲಿತನಕ ಯಾವುದೇ ಸಂಭಾವನೆ ಪಡೆದಿಲ್ಲ. ಅವರು ಏನೇ ಕೊಟ್ಟರೂ ತೆಗೆದುಕೊಳ್ಳುತ್ತೇವೆ ಎಂದು ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಹೇಳಿದ್ದಾರೆ. ಈ ಕೆಲಸ ಸಿಕ್ಕಿರುವುದು ನನ್ನ ಪುಣ್ಯವಾಗಿದೆ. ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ(Ram Lalla Murti) ಕೆತ್ತನೆ ಮಾಡಲಾಗಿದೆ. ಮಕ್ಕಳನ್ನು ಅಧ್ಯಯನ ಮಾಡಿದ ಬಳಿಕ ಮೂರ್ತಿಯ ಕಲ್ಪನೆ ಮೂಡಿತು. ಈ ಕಲ್ಪನೆಯಲ್ಲಿಯೇ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದೇನೆ. ಮೂರ್ತಿ ಕೆತ್ತನೆಗೆ ವಿಶ್ವದೆಲ್ಲೆಡೆಯಿಂದ ಕಲ್ಲು ನೀಡಲು ಸಿದ್ಧರಿದ್ದರು. ಆದರೆ ಮೂರ್ತಿ ಕೆತ್ತನೆಗೆ ಕರ್ನಾಟಕದ (Karnataka) ಕಲ್ಲು ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದ್ದು ಸಂತೋಷವಾಗಿದೆ ಎಂದು ಅರುಣ್‌ ಯೋಗಿರಾಜ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more