ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದೆ: ಅರುಣ್ ಯೋಗಿರಾಜ್

ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದೆ: ಅರುಣ್ ಯೋಗಿರಾಜ್

Published : Jan 19, 2024, 06:52 PM ISTUpdated : Jan 19, 2024, 06:57 PM IST

ರಾಮಲಲ್ಲಾ ಮೂರ್ತಿ ಕೆತ್ತನೆ ಬಳಿಕ ಮೊದಲ ಸಂದರ್ಶನವನ್ನು ಶಿಲ್ಪಿ ಅರುಣ್ ಯೋಗಿರಾಜ್ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ನೀಡಿದ್ದಾರೆ. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ..
 

ಈ ಸಂದರ್ಶನದಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮೂರ್ತಿ ಕೆತ್ತನೆ ಬಗ್ಗೆ ಸಂಪೂರ್ಣ ವಿವರವನ್ನು ನೀಡಿದ್ದಾರೆ. ನಾವು ಮೂರ್ತಿ ಕೆತ್ತನೆಗೆ ಇಲ್ಲಿತನಕ ಯಾವುದೇ ಸಂಭಾವನೆ ಪಡೆದಿಲ್ಲ. ಅವರು ಏನೇ ಕೊಟ್ಟರೂ ತೆಗೆದುಕೊಳ್ಳುತ್ತೇವೆ ಎಂದು ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಹೇಳಿದ್ದಾರೆ. ಈ ಕೆಲಸ ಸಿಕ್ಕಿರುವುದು ನನ್ನ ಪುಣ್ಯವಾಗಿದೆ. ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ(Ram Lalla Murti) ಕೆತ್ತನೆ ಮಾಡಲಾಗಿದೆ. ಮಕ್ಕಳನ್ನು ಅಧ್ಯಯನ ಮಾಡಿದ ಬಳಿಕ ಮೂರ್ತಿಯ ಕಲ್ಪನೆ ಮೂಡಿತು. ಈ ಕಲ್ಪನೆಯಲ್ಲಿಯೇ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದೇನೆ. ಮೂರ್ತಿ ಕೆತ್ತನೆಗೆ ವಿಶ್ವದೆಲ್ಲೆಡೆಯಿಂದ ಕಲ್ಲು ನೀಡಲು ಸಿದ್ಧರಿದ್ದರು. ಆದರೆ ಮೂರ್ತಿ ಕೆತ್ತನೆಗೆ ಕರ್ನಾಟಕದ (Karnataka) ಕಲ್ಲು ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದ್ದು ಸಂತೋಷವಾಗಿದೆ ಎಂದು ಅರುಣ್‌ ಯೋಗಿರಾಜ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more