ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದೆ: ಅರುಣ್ ಯೋಗಿರಾಜ್

ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದೆ: ಅರುಣ್ ಯೋಗಿರಾಜ್

Published : Jan 19, 2024, 06:52 PM ISTUpdated : Jan 19, 2024, 06:57 PM IST

ರಾಮಲಲ್ಲಾ ಮೂರ್ತಿ ಕೆತ್ತನೆ ಬಳಿಕ ಮೊದಲ ಸಂದರ್ಶನವನ್ನು ಶಿಲ್ಪಿ ಅರುಣ್ ಯೋಗಿರಾಜ್ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ನೀಡಿದ್ದಾರೆ. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ..
 

ಈ ಸಂದರ್ಶನದಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮೂರ್ತಿ ಕೆತ್ತನೆ ಬಗ್ಗೆ ಸಂಪೂರ್ಣ ವಿವರವನ್ನು ನೀಡಿದ್ದಾರೆ. ನಾವು ಮೂರ್ತಿ ಕೆತ್ತನೆಗೆ ಇಲ್ಲಿತನಕ ಯಾವುದೇ ಸಂಭಾವನೆ ಪಡೆದಿಲ್ಲ. ಅವರು ಏನೇ ಕೊಟ್ಟರೂ ತೆಗೆದುಕೊಳ್ಳುತ್ತೇವೆ ಎಂದು ಶಿಲ್ಪಿ ಅರುಣ್‌ ಯೋಗಿರಾಜ್‌(Arun Yogiraj) ಹೇಳಿದ್ದಾರೆ. ಈ ಕೆಲಸ ಸಿಕ್ಕಿರುವುದು ನನ್ನ ಪುಣ್ಯವಾಗಿದೆ. ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ(Ram Lalla Murti) ಕೆತ್ತನೆ ಮಾಡಲಾಗಿದೆ. ಮಕ್ಕಳನ್ನು ಅಧ್ಯಯನ ಮಾಡಿದ ಬಳಿಕ ಮೂರ್ತಿಯ ಕಲ್ಪನೆ ಮೂಡಿತು. ಈ ಕಲ್ಪನೆಯಲ್ಲಿಯೇ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದೇನೆ. ಮೂರ್ತಿ ಕೆತ್ತನೆಗೆ ವಿಶ್ವದೆಲ್ಲೆಡೆಯಿಂದ ಕಲ್ಲು ನೀಡಲು ಸಿದ್ಧರಿದ್ದರು. ಆದರೆ ಮೂರ್ತಿ ಕೆತ್ತನೆಗೆ ಕರ್ನಾಟಕದ (Karnataka) ಕಲ್ಲು ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದ್ದು ಸಂತೋಷವಾಗಿದೆ ಎಂದು ಅರುಣ್‌ ಯೋಗಿರಾಜ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಕರಸೇವಕರಿಗೆ ಹೇಗೆ ಸಿಕ್ಕಿತ್ತು ಅಯೋಧ್ಯೆವಾಸಿಗಳ ಸ್ವಾಗತ..? ನೆತ್ತರು ಹರಿದ ದಿನವೇ ಮತ್ತೊಂದು ಸಂಕಲ್ಪ!

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more