ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

Published : Feb 05, 2024, 11:53 AM IST

ಶಾಲೆಗಳನ್ನು ನಿರ್ಮಿಸಿದ್ದಕ್ಕೆ ಮನೀಶ್ ಸಿಸೋಡಿಯಾಗೆ ಜೈಲಿಗೆ ಹಾಕಿದ್ರಿ
ಮೊಹಲ್ಲಾ ಕ್ಲಿನಿಕ್‌ಗಳನ್ನು ಆರಂಭಿಸಿದ್ದರಿಂದ ಸತ್ಯೇಂದ್ರ ಜೈನ್ಗೆ ಜೈಲು
ಯಾವುದೇ ಕಾರಣಕ್ಕೂ ಬೆದರಿಕೆಗಳಿಗೆ ಮಣಿಯಲ್ಲ ಎಂದ ಕೇಜ್ರಿವಾಲ್

ಬಿಜೆಪಿ ವಿರುದ್ಧ ಅರವಿಂದ್‌ ಕೇಜ್ರಿವಾಲ್ ಬಿಗ್‌ ಬಾಂಬ್‌ ಸಿಡಿಸಿದ್ದಾರೆ. ED, CBI ಬಳಿಕ ದೆಹಲಿ ಪೊಲೀಸರು(Delhi Police) ಎಎಪಿ ಬೆನ್ನುಬಿದ್ದಾರೆ. ಬಿಜೆಪಿ(BJP) ವಿರುದ್ಧ ‘ಆಪರೇಷನ್’ ಬಾಂಬ್(Operation Bomb) ಹಾಕಿದ್ದಕ್ಕೆ ನೋಟಿಸ್ ನೀಡಲಾಗಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್(Arvind Kejriwal), ಸಚಿವೆ ಆತಿಶಿಗೆ ನೋಟಿಸ್ ನೀಡಲಾಗಿದೆ. ವಿವರಣೆ ನೀಡುವಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ತಾಕೀತು ಮಾಡಿದ್ದಾರೆ. ತನಿಖಾ ಸಂಸ್ಥೆಗಳ ನೋಟಿಸ್‌ ಕೇಜ್ರಿವಾಲ್  ಹೊಸ ಬಾಂಬ್ ಸಿಡಿಸಿದ್ದಾರೆ. ನಮ್ಮನ್ನು ಬಿಜೆಪಿಗೆ ಸೆಳೆಯಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ಬಳಕೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನಾನು ಮಣಿಯಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನೀವೇನೆ ಮಾಡಿದ್ರೂ ನಾವು ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more