ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

Published : Feb 05, 2024, 11:53 AM IST

ಶಾಲೆಗಳನ್ನು ನಿರ್ಮಿಸಿದ್ದಕ್ಕೆ ಮನೀಶ್ ಸಿಸೋಡಿಯಾಗೆ ಜೈಲಿಗೆ ಹಾಕಿದ್ರಿ
ಮೊಹಲ್ಲಾ ಕ್ಲಿನಿಕ್‌ಗಳನ್ನು ಆರಂಭಿಸಿದ್ದರಿಂದ ಸತ್ಯೇಂದ್ರ ಜೈನ್ಗೆ ಜೈಲು
ಯಾವುದೇ ಕಾರಣಕ್ಕೂ ಬೆದರಿಕೆಗಳಿಗೆ ಮಣಿಯಲ್ಲ ಎಂದ ಕೇಜ್ರಿವಾಲ್

ಬಿಜೆಪಿ ವಿರುದ್ಧ ಅರವಿಂದ್‌ ಕೇಜ್ರಿವಾಲ್ ಬಿಗ್‌ ಬಾಂಬ್‌ ಸಿಡಿಸಿದ್ದಾರೆ. ED, CBI ಬಳಿಕ ದೆಹಲಿ ಪೊಲೀಸರು(Delhi Police) ಎಎಪಿ ಬೆನ್ನುಬಿದ್ದಾರೆ. ಬಿಜೆಪಿ(BJP) ವಿರುದ್ಧ ‘ಆಪರೇಷನ್’ ಬಾಂಬ್(Operation Bomb) ಹಾಕಿದ್ದಕ್ಕೆ ನೋಟಿಸ್ ನೀಡಲಾಗಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್(Arvind Kejriwal), ಸಚಿವೆ ಆತಿಶಿಗೆ ನೋಟಿಸ್ ನೀಡಲಾಗಿದೆ. ವಿವರಣೆ ನೀಡುವಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ತಾಕೀತು ಮಾಡಿದ್ದಾರೆ. ತನಿಖಾ ಸಂಸ್ಥೆಗಳ ನೋಟಿಸ್‌ ಕೇಜ್ರಿವಾಲ್  ಹೊಸ ಬಾಂಬ್ ಸಿಡಿಸಿದ್ದಾರೆ. ನಮ್ಮನ್ನು ಬಿಜೆಪಿಗೆ ಸೆಳೆಯಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ಬಳಕೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನಾನು ಮಣಿಯಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನೀವೇನೆ ಮಾಡಿದ್ರೂ ನಾವು ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more