ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

ವಿಪಕ್ಷಗಳ ನಾಯಕರ ಬೆನ್ನು ಬಿದ್ದಿವೆಯಾ ತನಿಖಾ ಸಂಸ್ಥೆಗಳು ? ನಮ್ಮನ್ನು ಬಿಜೆಪಿಗೆ ಸೆಳೆಯಲು ಯತ್ನಿಸಲಾಗ್ತಿದೆ ಎಂದ ಕೇಜ್ರಿವಾಲ್!

Published : Feb 05, 2024, 11:53 AM IST

ಶಾಲೆಗಳನ್ನು ನಿರ್ಮಿಸಿದ್ದಕ್ಕೆ ಮನೀಶ್ ಸಿಸೋಡಿಯಾಗೆ ಜೈಲಿಗೆ ಹಾಕಿದ್ರಿ
ಮೊಹಲ್ಲಾ ಕ್ಲಿನಿಕ್‌ಗಳನ್ನು ಆರಂಭಿಸಿದ್ದರಿಂದ ಸತ್ಯೇಂದ್ರ ಜೈನ್ಗೆ ಜೈಲು
ಯಾವುದೇ ಕಾರಣಕ್ಕೂ ಬೆದರಿಕೆಗಳಿಗೆ ಮಣಿಯಲ್ಲ ಎಂದ ಕೇಜ್ರಿವಾಲ್

ಬಿಜೆಪಿ ವಿರುದ್ಧ ಅರವಿಂದ್‌ ಕೇಜ್ರಿವಾಲ್ ಬಿಗ್‌ ಬಾಂಬ್‌ ಸಿಡಿಸಿದ್ದಾರೆ. ED, CBI ಬಳಿಕ ದೆಹಲಿ ಪೊಲೀಸರು(Delhi Police) ಎಎಪಿ ಬೆನ್ನುಬಿದ್ದಾರೆ. ಬಿಜೆಪಿ(BJP) ವಿರುದ್ಧ ‘ಆಪರೇಷನ್’ ಬಾಂಬ್(Operation Bomb) ಹಾಕಿದ್ದಕ್ಕೆ ನೋಟಿಸ್ ನೀಡಲಾಗಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್(Arvind Kejriwal), ಸಚಿವೆ ಆತಿಶಿಗೆ ನೋಟಿಸ್ ನೀಡಲಾಗಿದೆ. ವಿವರಣೆ ನೀಡುವಂತೆ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ತಾಕೀತು ಮಾಡಿದ್ದಾರೆ. ತನಿಖಾ ಸಂಸ್ಥೆಗಳ ನೋಟಿಸ್‌ ಕೇಜ್ರಿವಾಲ್  ಹೊಸ ಬಾಂಬ್ ಸಿಡಿಸಿದ್ದಾರೆ. ನಮ್ಮನ್ನು ಬಿಜೆಪಿಗೆ ಸೆಳೆಯಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ಬಳಕೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ನಾನು ಮಣಿಯಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ನೀವೇನೆ ಮಾಡಿದ್ರೂ ನಾವು ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more