Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ  !

Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

Published : Mar 22, 2024, 12:21 PM ISTUpdated : Mar 22, 2024, 12:30 PM IST

ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 9 ಸಮನ್ಸ್‌ ಕೊಟ್ಟರೂ ಅವರು ತನಿಖೆಗೆ ಹಾಜರಾಗಿರಲಿಲ್ಲ.
 

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯದ(Enforcement Directorate) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ಅಕ್ರಮ ಮದ್ಯ  ನೀತಿ ಹಗರಣ ಪ್ರಕರಣದಲ್ಲಿ(Delhi Liquor Policy Scam Case) ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸತತ 9 ಸಮನ್ಸ್ ಕಳುಹಿಸಿದ ಇಡಿ ತಂಡ ಗುರುವಾರ ಸಂಜೆ 10ನೇ ಸಮನ್ಸ್ ನೊಂದಿಗೆ ಕೇಜ್ರಿವಾಲ್ ಮನೆಗೆ ತಲುಪಿತ್ತು. ಸಿಎಂ ನಿವಾಸದಲ್ಲಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಈ ವೇಳೆ ಇಡಿ ಜಂಟಿ ನಿರ್ದೇಶಕ ಕಪಿಲ್ ರಾಜ್ ಕೂಡ ಕೇಜ್ರಿವಾಲ್ ನಿವಾಸದಲ್ಲಿ ಹಾಜರಿದ್ದರು. ಕೇಜ್ರಿವಾಲ್ ಅವರ ಹೇಳಿಕೆಯನ್ನು ಪಿಎಂಎಲ್‌ಎ ಸೆಕ್ಷನ್ 50 ರ ಅಡಿಯಲ್ಲಿ ದಾಖಲಿಸಿದ ಬೆನ್ನಲ್ಲಿಯೇ  ಅವರನ್ನು ಬಂಧಿಸಲಾಯಿತು. ಸಿಎಂ ಕೇಜ್ರಿವಾಲ್ ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಸಿಎಂ ಎಂಬ ಕುಖ್ಯಾತಿಗೆ ಒಳಗಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಮೂಲ ಬೇರು ಮರೆತಿಲ್ಲ ಅಣ್ಣಾವ್ರ ಮೊಮ್ಮಗ..!ಗಾಜನೂರಿನ ಅಣ್ಣಾವ್ರ ಮನೆಯಲ್ಲಿ ಯುವ ಸಂದರ್ಶನ..!

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more