ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

Published : May 18, 2021, 11:34 PM IST

ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್‌ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.

ದೆಹಲಿ(ಮೇ.18): ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್‌ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?