ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

Published : May 18, 2021, 11:34 PM IST

ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್‌ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.

ದೆಹಲಿ(ಮೇ.18): ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್‌ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು