ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

ದೆಹಲಿ ಸರ್ಕಾರದಿಂದ ಕೊರೋನಾ ಪ್ಯಾಕೇಜ್ ಘೋಷಣೆ; ಸಂಕಷ್ಟದಲ್ಲಿದ್ದವರಿಗೆ ನೆರವು!

Published : May 18, 2021, 11:34 PM IST

ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್‌ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.

ದೆಹಲಿ(ಮೇ.18): ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್‌ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!