Punjab Election:  ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Punjab Election: ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Published : Feb 19, 2022, 05:11 PM IST

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.
 

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.

‘2017ರ ವಿಧಾನಸಭೆ ಚುನಾವಣೆ ವೇಳೆ ಉಗ್ರ ಸಂಘಟನೆಗಳು, ಖಲಿಸ್ತಾನಿ ಚಳವಳಿಯಿಂದ ಅಂತರ ಕಾಯ್ದುಕೊಳ್ಳುವಂತೆ ಕೇಜ್ರಿವಾಲ್‌ಗೆ ಸಲಹೆ ನೀಡಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ಜತೆಗೆ ನಾನು ಪಂಜಾಬ್‌ಗೆ ಮುಖ್ಯಮಂತ್ರಿಯಾಗುತ್ತೇನೆ ಅಥವಾ ಖಲಿಸ್ತಾನದ ಮೊದಲ ಪ್ರಧಾನ ಮಂತ್ರಿಯಾಗುತ್ತೇನೆ ಎಂದಿದ್ದರು’ ಎಂದು ಈ ಹಿಂದೆ ಕೇಜ್ರಿವಾಲ್‌ ಅವರ ಅತ್ಯಾಪ್ತರಾಗಿದ್ದ ವಿಶ್ವಾಸ್‌ ಹೇಳಿದ್ದಾರೆ.

‘ಬಿಜೆಪಿ, ಕಾಂಗ್ರೆಸ್‌ ನನ್ನ ವಿರುದ್ಧ ಗುಂಪುಕಟ್ಟಿ, ನನಗೆ ಉಗ್ರನ ಪಟ್ಟಕಟ್ಟುತ್ತಿದ್ದಾರೆ. ಇದು ಹಾಸ್ಯಾಸ್ಪದ. ಇದೇ ನಿಜವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಇನ್ನುವರೆಗೆ ನನಗೆ ಯಾಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ. ಕೇಜ್ರಿ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಆಮ್‌ ಆದ್ಮಿ ಪಕ್ಷ ಹಾಗೂ ನಿಷೇಧಿತ ಸಿಖ್ಖರ ಭಯೋತ್ಪಾದಕ ಸಂಘಟನೆ ನಡುವಿನ ಸಂಬಂಧದ ಬಗ್ಗೆ ತನಿಖೆಗೆ ಚನ್ನಿ ಕೋರಿದ್ದಾರೆ. ಇದನ್ನು ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more