Punjab Election:  ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Punjab Election: ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Published : Feb 19, 2022, 05:11 PM IST

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.
 

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.

‘2017ರ ವಿಧಾನಸಭೆ ಚುನಾವಣೆ ವೇಳೆ ಉಗ್ರ ಸಂಘಟನೆಗಳು, ಖಲಿಸ್ತಾನಿ ಚಳವಳಿಯಿಂದ ಅಂತರ ಕಾಯ್ದುಕೊಳ್ಳುವಂತೆ ಕೇಜ್ರಿವಾಲ್‌ಗೆ ಸಲಹೆ ನೀಡಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ಜತೆಗೆ ನಾನು ಪಂಜಾಬ್‌ಗೆ ಮುಖ್ಯಮಂತ್ರಿಯಾಗುತ್ತೇನೆ ಅಥವಾ ಖಲಿಸ್ತಾನದ ಮೊದಲ ಪ್ರಧಾನ ಮಂತ್ರಿಯಾಗುತ್ತೇನೆ ಎಂದಿದ್ದರು’ ಎಂದು ಈ ಹಿಂದೆ ಕೇಜ್ರಿವಾಲ್‌ ಅವರ ಅತ್ಯಾಪ್ತರಾಗಿದ್ದ ವಿಶ್ವಾಸ್‌ ಹೇಳಿದ್ದಾರೆ.

‘ಬಿಜೆಪಿ, ಕಾಂಗ್ರೆಸ್‌ ನನ್ನ ವಿರುದ್ಧ ಗುಂಪುಕಟ್ಟಿ, ನನಗೆ ಉಗ್ರನ ಪಟ್ಟಕಟ್ಟುತ್ತಿದ್ದಾರೆ. ಇದು ಹಾಸ್ಯಾಸ್ಪದ. ಇದೇ ನಿಜವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಇನ್ನುವರೆಗೆ ನನಗೆ ಯಾಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ. ಕೇಜ್ರಿ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಆಮ್‌ ಆದ್ಮಿ ಪಕ್ಷ ಹಾಗೂ ನಿಷೇಧಿತ ಸಿಖ್ಖರ ಭಯೋತ್ಪಾದಕ ಸಂಘಟನೆ ನಡುವಿನ ಸಂಬಂಧದ ಬಗ್ಗೆ ತನಿಖೆಗೆ ಚನ್ನಿ ಕೋರಿದ್ದಾರೆ. ಇದನ್ನು ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more